ಬ್ರೇಕಿಂಗ್ ನ್ಯೂಸ್
28-11-23 07:08 pm Mangalore Correspondent ಕರಾವಳಿ
ಮಂಗಳೂರು, ನ.28: ನಗರದ ಅತ್ತಾವರದ ಐವರಿ ಟವರ್ ಎನ್ನುವ ಅಪಾರ್ಟ್ಮೆಂಟ್ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದ್ದು, ಹೊಗೆಯಿಂದ ಉಸಿರು ಕಟ್ಟಿ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಮನೆಯ ಬಾತ್ ರೂಮಿನಲ್ಲಿ ಅಡಗಿದ್ದ ಝರೀನಾ (67) ಎಂಬ ಮಹಿಳೆ ಸಾವನ್ನಪ್ಪಿದವರು. ಇವರ ಗಂಡ ತೀವ್ರ ಅಸ್ವಸ್ಥರಾಗಿದ್ದು, ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯವರು ಬೆಳಗ್ಗೆ ಏಳುವ ಮೊದಲೇ ಮನೆಯೊಳಗೆ ಹೊಗೆ ಆವರಿಸಿಕೊಂಡಿತ್ತು. ಆನಂತರ ಟೀಪಾಯ್, ಸೋಫಾ ಎಲ್ಲವೂ ಸುಟ್ಟು ಹೋಗಿದ್ದು, ಮನೆಯೊಳಗೆ ದಟ್ಟ ಹೊಗೆ ಆವರಿಸಿಕೊಂಡಿತ್ತು. ಈ ವೇಳೆ ಮನೆಯಲ್ಲಿದ್ದ ಮಕ್ಕಳು, ಮೊಮ್ಮಕ್ಕಳು ಹೊರಗೆ ಬಂದಿದ್ದರೆ, ವೃದ್ಧ ದಂಪತಿ ಕೊಠಡಿಯಲ್ಲಿದ್ದರು.


ಆನಂತರ, ವೃದ್ಧ ಮಹಿಳೆ ಝರೀನಾ ಬಾತ್ ರೂಮಿಗೆ ಹೋಗಿದ್ದರೆ, ಅವರ ಪತಿಯನ್ನು ರಕ್ಷಿಸಿ ಹೊರಗೆ ತರಲಾಗಿತ್ತು. ಅಗ್ನಿಶಾಮಕ ದಳ ಬಂದು ನೀರು ಹಾಯಿಸಿ ವೃದ್ಧೆಯನ್ನು ಹುಡುಕುವಷ್ಟರಲ್ಲಿ ಆಕೆ ಉಸಿರು ಕಟ್ಟಿ ಮೃತಪಟ್ಟಿದ್ದರು. ಶಾರ್ಟ್ ಸರ್ಕಿಟ್ ನಿಂದಾಗಿ ಹೊಗೆ, ಬೆಂಕಿ ಆವರಿಸಿದೆ ಎನ್ನಲಾಗುತ್ತಿದೆ. ಇವರ ಕುಟುಂಬ ಭಟ್ಕಳದವರಾಗಿದ್ದು, ವೃದ್ಧ ದಂಪತಿ ಮಗಳ ಮನೆಯಲ್ಲಿ ನೆಲೆಸಿದ್ದರು. ಅಳಿಯ ಭಟ್ಕಳಕ್ಕೆ ತೆರಳಿದ್ದರೆ, ಮನೆಯಲ್ಲಿ ಮಗಳು ಮತ್ತು ಮೊಮ್ಮಕ್ಕಳು ಹಾಗೂ ದಂಪತಿ ಇದ್ದರು. ಬೆಳಗ್ಗೆ ಏಳುವ ಮೊದಲೇ ಬೆಂಕಿ ಆವರಿಸಿದ್ದು, ಹೇಗೆ ಹತ್ತಿಕೊಂಡಿದೆ ಎಂಬ ಬಗ್ಗೆ ಪಾಂಡೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sudden fire in the house at falnir in Mangalore, 67 year old woman dies on spot. The incident took place early in the morning. The pandeshwar police are investagitng the case.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm