ಬ್ರೇಕಿಂಗ್ ನ್ಯೂಸ್
28-11-23 07:08 pm Mangalore Correspondent ಕರಾವಳಿ
ಮಂಗಳೂರು, ನ.28: ನಗರದ ಅತ್ತಾವರದ ಐವರಿ ಟವರ್ ಎನ್ನುವ ಅಪಾರ್ಟ್ಮೆಂಟ್ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದ್ದು, ಹೊಗೆಯಿಂದ ಉಸಿರು ಕಟ್ಟಿ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಮನೆಯ ಬಾತ್ ರೂಮಿನಲ್ಲಿ ಅಡಗಿದ್ದ ಝರೀನಾ (67) ಎಂಬ ಮಹಿಳೆ ಸಾವನ್ನಪ್ಪಿದವರು. ಇವರ ಗಂಡ ತೀವ್ರ ಅಸ್ವಸ್ಥರಾಗಿದ್ದು, ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯವರು ಬೆಳಗ್ಗೆ ಏಳುವ ಮೊದಲೇ ಮನೆಯೊಳಗೆ ಹೊಗೆ ಆವರಿಸಿಕೊಂಡಿತ್ತು. ಆನಂತರ ಟೀಪಾಯ್, ಸೋಫಾ ಎಲ್ಲವೂ ಸುಟ್ಟು ಹೋಗಿದ್ದು, ಮನೆಯೊಳಗೆ ದಟ್ಟ ಹೊಗೆ ಆವರಿಸಿಕೊಂಡಿತ್ತು. ಈ ವೇಳೆ ಮನೆಯಲ್ಲಿದ್ದ ಮಕ್ಕಳು, ಮೊಮ್ಮಕ್ಕಳು ಹೊರಗೆ ಬಂದಿದ್ದರೆ, ವೃದ್ಧ ದಂಪತಿ ಕೊಠಡಿಯಲ್ಲಿದ್ದರು.


ಆನಂತರ, ವೃದ್ಧ ಮಹಿಳೆ ಝರೀನಾ ಬಾತ್ ರೂಮಿಗೆ ಹೋಗಿದ್ದರೆ, ಅವರ ಪತಿಯನ್ನು ರಕ್ಷಿಸಿ ಹೊರಗೆ ತರಲಾಗಿತ್ತು. ಅಗ್ನಿಶಾಮಕ ದಳ ಬಂದು ನೀರು ಹಾಯಿಸಿ ವೃದ್ಧೆಯನ್ನು ಹುಡುಕುವಷ್ಟರಲ್ಲಿ ಆಕೆ ಉಸಿರು ಕಟ್ಟಿ ಮೃತಪಟ್ಟಿದ್ದರು. ಶಾರ್ಟ್ ಸರ್ಕಿಟ್ ನಿಂದಾಗಿ ಹೊಗೆ, ಬೆಂಕಿ ಆವರಿಸಿದೆ ಎನ್ನಲಾಗುತ್ತಿದೆ. ಇವರ ಕುಟುಂಬ ಭಟ್ಕಳದವರಾಗಿದ್ದು, ವೃದ್ಧ ದಂಪತಿ ಮಗಳ ಮನೆಯಲ್ಲಿ ನೆಲೆಸಿದ್ದರು. ಅಳಿಯ ಭಟ್ಕಳಕ್ಕೆ ತೆರಳಿದ್ದರೆ, ಮನೆಯಲ್ಲಿ ಮಗಳು ಮತ್ತು ಮೊಮ್ಮಕ್ಕಳು ಹಾಗೂ ದಂಪತಿ ಇದ್ದರು. ಬೆಳಗ್ಗೆ ಏಳುವ ಮೊದಲೇ ಬೆಂಕಿ ಆವರಿಸಿದ್ದು, ಹೇಗೆ ಹತ್ತಿಕೊಂಡಿದೆ ಎಂಬ ಬಗ್ಗೆ ಪಾಂಡೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sudden fire in the house at falnir in Mangalore, 67 year old woman dies on spot. The incident took place early in the morning. The pandeshwar police are investagitng the case.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm