ಬ್ರೇಕಿಂಗ್ ನ್ಯೂಸ್
28-11-23 07:08 pm Mangalore Correspondent ಕರಾವಳಿ
ಮಂಗಳೂರು, ನ.28: ನಗರದ ಅತ್ತಾವರದ ಐವರಿ ಟವರ್ ಎನ್ನುವ ಅಪಾರ್ಟ್ಮೆಂಟ್ ಮನೆಯೊಂದರಲ್ಲಿ ಬೆಂಕಿ ಆಕಸ್ಮಿಕ ಉಂಟಾಗಿದ್ದು, ಹೊಗೆಯಿಂದ ಉಸಿರು ಕಟ್ಟಿ ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಮನೆಯ ಬಾತ್ ರೂಮಿನಲ್ಲಿ ಅಡಗಿದ್ದ ಝರೀನಾ (67) ಎಂಬ ಮಹಿಳೆ ಸಾವನ್ನಪ್ಪಿದವರು. ಇವರ ಗಂಡ ತೀವ್ರ ಅಸ್ವಸ್ಥರಾಗಿದ್ದು, ಎಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮನೆಯವರು ಬೆಳಗ್ಗೆ ಏಳುವ ಮೊದಲೇ ಮನೆಯೊಳಗೆ ಹೊಗೆ ಆವರಿಸಿಕೊಂಡಿತ್ತು. ಆನಂತರ ಟೀಪಾಯ್, ಸೋಫಾ ಎಲ್ಲವೂ ಸುಟ್ಟು ಹೋಗಿದ್ದು, ಮನೆಯೊಳಗೆ ದಟ್ಟ ಹೊಗೆ ಆವರಿಸಿಕೊಂಡಿತ್ತು. ಈ ವೇಳೆ ಮನೆಯಲ್ಲಿದ್ದ ಮಕ್ಕಳು, ಮೊಮ್ಮಕ್ಕಳು ಹೊರಗೆ ಬಂದಿದ್ದರೆ, ವೃದ್ಧ ದಂಪತಿ ಕೊಠಡಿಯಲ್ಲಿದ್ದರು.
ಆನಂತರ, ವೃದ್ಧ ಮಹಿಳೆ ಝರೀನಾ ಬಾತ್ ರೂಮಿಗೆ ಹೋಗಿದ್ದರೆ, ಅವರ ಪತಿಯನ್ನು ರಕ್ಷಿಸಿ ಹೊರಗೆ ತರಲಾಗಿತ್ತು. ಅಗ್ನಿಶಾಮಕ ದಳ ಬಂದು ನೀರು ಹಾಯಿಸಿ ವೃದ್ಧೆಯನ್ನು ಹುಡುಕುವಷ್ಟರಲ್ಲಿ ಆಕೆ ಉಸಿರು ಕಟ್ಟಿ ಮೃತಪಟ್ಟಿದ್ದರು. ಶಾರ್ಟ್ ಸರ್ಕಿಟ್ ನಿಂದಾಗಿ ಹೊಗೆ, ಬೆಂಕಿ ಆವರಿಸಿದೆ ಎನ್ನಲಾಗುತ್ತಿದೆ. ಇವರ ಕುಟುಂಬ ಭಟ್ಕಳದವರಾಗಿದ್ದು, ವೃದ್ಧ ದಂಪತಿ ಮಗಳ ಮನೆಯಲ್ಲಿ ನೆಲೆಸಿದ್ದರು. ಅಳಿಯ ಭಟ್ಕಳಕ್ಕೆ ತೆರಳಿದ್ದರೆ, ಮನೆಯಲ್ಲಿ ಮಗಳು ಮತ್ತು ಮೊಮ್ಮಕ್ಕಳು ಹಾಗೂ ದಂಪತಿ ಇದ್ದರು. ಬೆಳಗ್ಗೆ ಏಳುವ ಮೊದಲೇ ಬೆಂಕಿ ಆವರಿಸಿದ್ದು, ಹೇಗೆ ಹತ್ತಿಕೊಂಡಿದೆ ಎಂಬ ಬಗ್ಗೆ ಪಾಂಡೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Sudden fire in the house at falnir in Mangalore, 67 year old woman dies on spot. The incident took place early in the morning. The pandeshwar police are investagitng the case.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am