ಬ್ರೇಕಿಂಗ್ ನ್ಯೂಸ್
29-11-23 12:21 pm Udupi Correspondent ಕರಾವಳಿ
ಕುಂದಾಪುರ, ನ 29 : ಅಜ್ಜ ಮೃತಪಟ್ಟ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಗಾಗಿ ಚಾಮರಾಜನಗರದಿಂದ ಬೈಕಿನಲ್ಲಿ ಬರುತ್ತಿದ್ದ ಮೊಮ್ಮಗ ಅಪಘಾತಕ್ಕೀಡಾಗಿ ಸಾವಿಗೀಡಾದ ಘಟನೆ ನಡೆದಿದೆ. ಶೇಡಿಮನೆ ಗ್ರಾಮದ ಪಾಟ್ಲಮಕ್ಕಿಯಲ್ಲಿನ ನಾರಾಯಣ ಪೂಜಾರಿ (70) ಮೃತಪಟ್ಟಿದ್ದು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲೆಂದು ಮೊಮ್ಮಗ ಬೈಕಿನಲ್ಲಿ ಹೊರಟಿದ್ದ.
ಆಜ್ರಿ ಗ್ರಾಮದ ಚೌಕುಳಮಕ್ಕಿ ನಿವಾಸಿ ಚೆನ್ನ ಪೂಜಾರಿ ಅವರ ಏಕೈಕ ಪುತ್ರ ನಿತೀಶ್ ಪೂಜಾರಿ (20) ಮೃತ ಯುವಕ.
ಚಾಮರಾಜನಗರದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ 2ನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತೀಶ್, ತಾಯಿ ಮನೆಯಲ್ಲಿ ಅಜ್ಜ ಮೃತಪಟ್ಟ ಸುದ್ದಿ ಕೇಳಿ ಊರಿಗೆ ಹೊರಟಿದ್ದ. ಅವಸರದಲ್ಲಿ ಊರಿಗೆ ಬರುವುದು ಬೇಡ ಎಂದು ಮನೆಯವರು ಹೇಳಿದ್ದರೂ ಅಜ್ಜನ ಮೇಲಿನ ಮೋಹದಿಂದ ತನ್ನ ಬೈಕಿನಲ್ಲಿ ಕುಂದಾಪುರಕ್ಕೆ ಹೊರಟಿದ್ದ.
ಸೋಮವಾರ ಸಂಜೆ ಚಾಮರಾಜನಗರ ತಾಲೂಕಿನ ಪಣ್ಯದಹಂಡಿ ಬಳಿ ರಸ್ತೆಯಲ್ಲಿ ಬರುತ್ತಿದ್ದಾಗ ಹಂಪ್ಸ್ ಗಮನಿಸದೇ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾನೆ. ಯುವಕನ ಮೃತದೇಹವನ್ನು ಊರಿಗೆ ತಂದು ಶೇಡಿಮನೆಯಲ್ಲಿ ಅಜ್ಜ - ಮೊಮ್ಮಗನ ಶವ ಸಂಸ್ಕಾರವನ್ನು ಜೊತೆಯಾಗಿ ನಡೆಸಲಾಯಿತು.
21 year old youth from kundapura killed in road accident on grandfathers death.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm