ಬ್ರೇಕಿಂಗ್ ನ್ಯೂಸ್
29-11-23 08:01 pm Udupi Correspondent ಕರಾವಳಿ
ಕುಂದಾಪುರ, ನ 29: ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ಬುಧವಾರ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಲಂಚ ಸ್ವೀಕರಿಸುತ್ತಿದ್ದ ಸಿಬಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಕಚೇರಿಯಲ್ಲಿ ಲಿಪಿಕ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜು ಪೂಜಾರಿ ನಾಗರಿಕರೊಬ್ಬರಿಂದ 15 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆದಿದೆ.
407 ವಾಹನವೊಂದು ಅರಣ್ಯ ಇಲಾಖೆಯಿಂದ ಮುಟ್ಟುಗೋಲಾಗಿದ್ದು ಅದನ್ನು ಬಿಡಿಸುವ ಸಂಬಂಧ ಕಡತವನ್ನು ಸಂಬಂಧಪಟ್ಟ ಅಧಿಕಾರಿಗೆ ಕಳುಹಿಸಲು ಮಂಜು ಪೂಜಾರಿ ಲಂಚದ ಬೇಡಿಕೆಯಿಟ್ಟಿದ್ದರು. ಮಾತುಕತೆ ಪ್ರಕಾರ ಕಚೇರಿ ವೇಳೆಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ದಾಳಿ ನಡೆದಿದೆ.
ನಗದು ಸಹಿತ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಲೋಕಾಯುಕ್ತ ಮಂಗಳೂರು ಎಸ್ಪಿ ಸೈಮನ್, ಡಿವೈಎಸ್ಪಿ ಪ್ರಕಾಶ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಹಾಗೂ ರಫೀಕ್ ಮತ್ತು ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರಾಘವೇಂದ್ರ, ರೋಹಿತ್, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ರಮೇಶ್, ಸೂರಜ್, ಸುಧೀರ್ ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Kundapura Lokayukta raid, forest office staff arrested red handed while taking bribe of 15 thousnad.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm