ಬ್ರೇಕಿಂಗ್ ನ್ಯೂಸ್
30-11-23 04:23 pm Mangalore Correspondent ಕರಾವಳಿ
ಮಂಗಳೂರು, ನ.30: ಮಂಗಳೂರು ಸಿಸಿಬಿ ಪೊಲೀಸ್ ವಿಭಾಗದಲ್ಲಿ ಎಸಿಪಿ ಆಗಿದ್ದ ಪಿ.ಎ. ಹೆಗಡೆ ಹೆಚ್ಚುವರಿ ಎಸ್ಪಿ ದರ್ಜೆಗೆ ಭಡ್ತಿ ಪಡೆದಿದ್ದು, ಉಡುಪಿ ಜಿಲ್ಲೆಯ ಎಎಸ್ಪಿ ಆಗಿ ವರ್ಗಾವಣೆಗೊಂಡಿದ್ದಾರೆ.
ಮಂಗಳೂರಿನಲ್ಲಿ ಡಿವೈಎಸ್ಪಿ ದರ್ಜೆಯಲ್ಲಿದ್ದ ಪರಮೇಶ್ವರ ಅನಂತ ಹೆಗಡೆ ಸಿಸಿಬಿ ವಿಭಾಗಕ್ಕೆ ಎಸಿಪಿ ಹುದ್ದೆಯ ಕರ್ತವ್ಯದಲ್ಲಿದ್ದರು. ಈ ಹಿಂದೆ ಮಂಗಳೂರಿನ ಬಂದರು, ಬಂಟ್ವಾಳ ನಗರ ಠಾಣೆಯಲ್ಲಿ ಎಸ್ಐ ಆಗಿದ್ದ ಪಿಎ ಹೆಗಡೆ, ಮೂಲ್ಕಿ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಭಡ್ತಿ ಹೊಂದಿದ್ದರು. 1994ರಲ್ಲಿ ಪಿಎಸ್ಐ ಆಗಿ ಪೊಲೀಸ್ ಇಲಾಖೆ ಸೇರಿದ್ದ ಅವರು 2006ರಲ್ಲಿ ಮಂಗಳೂರಿನಲ್ಲಿ ರೌಡಿ ನಿಗ್ರಹ ಪಡೆಯಲ್ಲೂ ಕರ್ತವ್ಯ ನಿರ್ವಹಿಸಿದ್ದರು.
2015ರಲ್ಲಿ ಡಿವೈಎಸ್ಪಿ ದರ್ಜೆಗೆ ಭಡ್ತಿ ಪಡೆದು ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಕರ್ತವ್ಯದಲ್ಲಿದ್ದರು. ಅಲ್ಲಿದ್ದಾಗ ಮುಖ್ಯಮಂತ್ರಿ ನಿಧಿಯ ದುರುಪಯೋಗ ಬಗ್ಗೆ ದಾಖಲಾಗಿದ್ದ 14 ಪ್ರಕರಣದಲ್ಲಿ ತನಿಖೆ ನಡೆಸಿ ಎಂಟರಲ್ಲಿ ಚಾರ್ಜ್ ಶೀಟ್ ಹಾಕಿದ್ದರು. ಆಬಳಿಕ ವಿಜಯನಗರ ಉಪ ವಿಭಾಗದ ಎಸಿಪಿ ಆಗಿ ನಿಯೋಜನೆಗೊಂಡಿದ್ದರು. 2020ರಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಣೆಗಾಗಿ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದ ಪಿಎ ಹೆಗಡೆ ಆನಂತರ ಮತ್ತೆ ಮಂಗಳೂರಿಗೆ ಬರಲು ಯಶಸ್ವಿಯಾಗಿದ್ದರು. ಮೊದಲು ಸೆಂಟ್ರಲ್ ಎಸಿಪಿ ಆಗಿದ್ದ ಹೆಗಡೆ, ಕಮಿಷನರ್ ಶಶಿಕುಮಾರ್ ಅವಧಿಯಲ್ಲಿ ಸಿಸಿಬಿ ಎಸಿಪಿಯಾಗಿ ಹೊಸ ಹುದ್ದೆ ಸೃಜಿಸಲ್ಪಟ್ಟು ಅಲ್ಲಿಗೆ ನೇಮಕಗೊಂಡಿದ್ದರು.
Mangalore CCB DYSP Hegde appointed additional superintendent of police of Udupi. Hegde has served in the department as sub-inspector in Bunder, Bantwal town and circle inspector in Mulki. He was chosen for the award for solving the case of kidnap and murder which took place in 2008.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm