ಬ್ರೇಕಿಂಗ್ ನ್ಯೂಸ್
30-11-23 04:23 pm Mangalore Correspondent ಕರಾವಳಿ
ಮಂಗಳೂರು, ನ.30: ಮಂಗಳೂರು ಸಿಸಿಬಿ ಪೊಲೀಸ್ ವಿಭಾಗದಲ್ಲಿ ಎಸಿಪಿ ಆಗಿದ್ದ ಪಿ.ಎ. ಹೆಗಡೆ ಹೆಚ್ಚುವರಿ ಎಸ್ಪಿ ದರ್ಜೆಗೆ ಭಡ್ತಿ ಪಡೆದಿದ್ದು, ಉಡುಪಿ ಜಿಲ್ಲೆಯ ಎಎಸ್ಪಿ ಆಗಿ ವರ್ಗಾವಣೆಗೊಂಡಿದ್ದಾರೆ.
ಮಂಗಳೂರಿನಲ್ಲಿ ಡಿವೈಎಸ್ಪಿ ದರ್ಜೆಯಲ್ಲಿದ್ದ ಪರಮೇಶ್ವರ ಅನಂತ ಹೆಗಡೆ ಸಿಸಿಬಿ ವಿಭಾಗಕ್ಕೆ ಎಸಿಪಿ ಹುದ್ದೆಯ ಕರ್ತವ್ಯದಲ್ಲಿದ್ದರು. ಈ ಹಿಂದೆ ಮಂಗಳೂರಿನ ಬಂದರು, ಬಂಟ್ವಾಳ ನಗರ ಠಾಣೆಯಲ್ಲಿ ಎಸ್ಐ ಆಗಿದ್ದ ಪಿಎ ಹೆಗಡೆ, ಮೂಲ್ಕಿ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಭಡ್ತಿ ಹೊಂದಿದ್ದರು. 1994ರಲ್ಲಿ ಪಿಎಸ್ಐ ಆಗಿ ಪೊಲೀಸ್ ಇಲಾಖೆ ಸೇರಿದ್ದ ಅವರು 2006ರಲ್ಲಿ ಮಂಗಳೂರಿನಲ್ಲಿ ರೌಡಿ ನಿಗ್ರಹ ಪಡೆಯಲ್ಲೂ ಕರ್ತವ್ಯ ನಿರ್ವಹಿಸಿದ್ದರು.
2015ರಲ್ಲಿ ಡಿವೈಎಸ್ಪಿ ದರ್ಜೆಗೆ ಭಡ್ತಿ ಪಡೆದು ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಕರ್ತವ್ಯದಲ್ಲಿದ್ದರು. ಅಲ್ಲಿದ್ದಾಗ ಮುಖ್ಯಮಂತ್ರಿ ನಿಧಿಯ ದುರುಪಯೋಗ ಬಗ್ಗೆ ದಾಖಲಾಗಿದ್ದ 14 ಪ್ರಕರಣದಲ್ಲಿ ತನಿಖೆ ನಡೆಸಿ ಎಂಟರಲ್ಲಿ ಚಾರ್ಜ್ ಶೀಟ್ ಹಾಕಿದ್ದರು. ಆಬಳಿಕ ವಿಜಯನಗರ ಉಪ ವಿಭಾಗದ ಎಸಿಪಿ ಆಗಿ ನಿಯೋಜನೆಗೊಂಡಿದ್ದರು. 2020ರಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಣೆಗಾಗಿ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದ ಪಿಎ ಹೆಗಡೆ ಆನಂತರ ಮತ್ತೆ ಮಂಗಳೂರಿಗೆ ಬರಲು ಯಶಸ್ವಿಯಾಗಿದ್ದರು. ಮೊದಲು ಸೆಂಟ್ರಲ್ ಎಸಿಪಿ ಆಗಿದ್ದ ಹೆಗಡೆ, ಕಮಿಷನರ್ ಶಶಿಕುಮಾರ್ ಅವಧಿಯಲ್ಲಿ ಸಿಸಿಬಿ ಎಸಿಪಿಯಾಗಿ ಹೊಸ ಹುದ್ದೆ ಸೃಜಿಸಲ್ಪಟ್ಟು ಅಲ್ಲಿಗೆ ನೇಮಕಗೊಂಡಿದ್ದರು.
Mangalore CCB DYSP Hegde appointed additional superintendent of police of Udupi. Hegde has served in the department as sub-inspector in Bunder, Bantwal town and circle inspector in Mulki. He was chosen for the award for solving the case of kidnap and murder which took place in 2008.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 09:56 pm
Mangalore Correspondent
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
29-07-25 08:54 pm
HK News Desk
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm