ಬ್ರೇಕಿಂಗ್ ನ್ಯೂಸ್
30-11-23 04:34 pm Mangalore Correspondent ಕರಾವಳಿ
ಬಂಟ್ವಾಳ, ನ.30: ನಾಲ್ಕು ದಿನಗಳ ಹಿಂದೆ ಸಜಿಪಮುನ್ನೂರಿನಲ್ಲಿ ಅಕ್ಕ ಪಕ್ಕದ ಮನೆಯ ಯುವಕ ಮತ್ತು ಯುವತಿಯ ನಾಪತ್ತೆಯಾದ ಪ್ರಕರಣದಲ್ಲಿ ಅವರಿಬ್ಬರನ್ನೂ ಕೇರಳದ ಕಾಞಂಗಾಡಿನಲ್ಲಿ ಪೊಲೀಸರು ಪತ್ತೆ ಮಾಡಿದ್ದು, ಮರಳಿ ಊರಿಗೆ ಕರೆತಂದಿದ್ದಾರೆ.
ಫಾರ್ಮಸಿ ಓದುತ್ತಿದ್ದ ಆಯಿಷತ್ ರಸ್ಮಾ(18) ಮತ್ತು ಅಲ್ಲಿಯೇ ಪಕ್ಕದ ಮನೆ ವಾಸಿ ಮೊಹಮ್ಮದ್ ಸಿನಾನ್ (23) ನ.24ರಂದು ರಾತ್ರಿ ಮಲಗಿದ್ದವರು ಮರುದಿನ ಬೆಳಗ್ಗೆ ನಾಪತ್ತೆಯಾಗಿದ್ದರು. ಇವರಿಬ್ಬರು ಪ್ರೀತಿಸಿ ಮದುವೆಯಾಗುವ ಉದ್ದೇಶದಿಂದ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಎರಡೂ ಮನೆಯವರು ನಾಪತ್ತೆ ಬಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದರು.


ಪೊಲೀಸರು ಮೊಬೈಲ್ ಟವರ್ ಆಧರಿಸಿ ತನಿಖೆ ನಡೆಸಿದ್ದು ಕಾಸರಗೋಡು ಭಾಗದಲ್ಲಿ ಇರುವ ಮಾಹಿತಿ ಪಡೆದು ಬೆನ್ನುಹತ್ತಿದ್ದರು. ಅವರನ್ನು ಬಂಟ್ವಾಳ ಠಾಣೆಗೆ ಕರೆತಂದಿದ್ದು, ನಾವು ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ಅವಕಾಶ ನೀಡಬೇಕೆಂದು ತಿಳಿಸಿದ್ದಾರೆ. ಪೊಲೀಸರು ಯುವಕ- ಯುವತಿಯನ್ನು ಅವರ ಮನೆಯವರ ವಶಕ್ಕೆ ಒಪ್ಪಿಸಿದ್ದಾರೆ.
A boy and girl, both residents of Sajipamunnur village here, who went missing four days ago, were found at Kanhangad in Kerala by the city police. Both were brought back to their native place.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm