ಬ್ರೇಕಿಂಗ್ ನ್ಯೂಸ್
01-12-23 02:18 pm Mangalore Correspondent ಕರಾವಳಿ
ಉಳ್ಳಾಲ, ಡಿ.1: ಬಾಗಿಲು ತುಂಡಾಗಿ ತಂತಿಯಲ್ಲಿ ಕಟ್ಟಿರುವುದನ್ನು ಓಪನ್ ಮಾಡಲಾಗದೆ ಹಳೆಯ, ತುಕ್ಕು ಹಿಡಿದ ಡಕೋಟ ವಾಹನಕ್ಕೆ ಕಿಟಕಿಯಿಂದ ನುಸುಳಿದ ಚಾಲಕ.. ಉಳ್ಳಾಲ ನಗರದಾದ್ಯಂತ ಕಸ ಸಂಗ್ರಹ ಮಾಡುವ ಡಕೋಟ ವಾಹನದ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಉಳ್ಳಾಲ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರು ಗರಂ ಆಗಿದ್ದಾರೆ.


ಉಳ್ಳಾಲ ನಗರಸಭೆ ಅಂದರೆ ಅದು ಭ್ರಷ್ಟಾಚಾರದ ಕೂಪ ಇದ್ದಂತೆ. ಇಲ್ಲಿ ತ್ಯಾಜ್ಯ ಸಂಗ್ರಹಕ್ಕೆ ತುಕ್ಕು ಹಿಡಿದು ನಲುಗಿದ ವಾಹನವನ್ನ ಬಳಸುತ್ತಿದ್ದು ಅದರ ಎರಡೂ ಬಾಗಿಲುಗಳು ಜೋತು ಬಿದ್ದು ಓಪನ್ ಮಾಡಲೂ ಆಗುತ್ತಿಲ್ಲ. ಹೊಟ್ಟೆ ಪಾಡಿಗೆ ಈ ವಾಹನವನ್ನ ಚಲಾಯಿಸುವ ಚಾಲಕ ಪ್ರಾಣ ಒತ್ತೆ ಇಟ್ಟು ದುಡಿಯುವ ಅನಿವಾರ್ಯತೆ. ಸಾರ್ವಜನಿಕರೊಬ್ಬರು ಈ ಡಕೋಟ ವಾಹನದ ವೀಡಿಯೋ ತೆಗೆದು ಜಾಣತಾಣಗಳಲ್ಲಿ ಹರಿಯ ಬಿಟ್ಟಿದ್ದು ನಗರಸಭೆಯ ಸೋಂಬೇರಿ ಅಧಿಕಾರಿಗಳಿಗೆ ಜಾಡಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಪ್ರತಿನಿಧಿಸುವ ಕ್ಷೇತ್ರದ ಉಳ್ಳಾಲ ನಗರಸಭೆಗೆ ಕನಿಷ್ಟ ಕಸ ಸಂಗ್ರಹಕ್ಕೂ ಸರಿಯಾದ ವಾಹನ ಒದಗಿಸಲು ಸಾಧ್ಯವಿಲ್ಲವೇ.?ವಾಹನ ಚಾಲಕನಿಗೂ ಸಂಸಾರ ಇಲ್ಲವೇ.. ಈ ವಾಹನದಲ್ಲಿ ಅವಘಡ ಆದರೆ ಅವರ ಪಾಡೇನು ಎಂದು ಪ್ರಶ್ನಿಸಿದ್ದಾರೆ.
ಜಾಲತಾಣಗಳಲ್ಲಿ ವೀಡಿಯೋ ನೋಡಿದ ಜನರು ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಉಗಿದು, ಮಂಗಳಾರತಿ ಮಾಡಿದ್ದಾರೆ.
Mangalore Ullal Pathetic broken garbage collection van of ullal municiapl corporation video goes viral.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm