ಬ್ರೇಕಿಂಗ್ ನ್ಯೂಸ್
01-12-23 02:18 pm Mangalore Correspondent ಕರಾವಳಿ
ಉಳ್ಳಾಲ, ಡಿ.1: ಬಾಗಿಲು ತುಂಡಾಗಿ ತಂತಿಯಲ್ಲಿ ಕಟ್ಟಿರುವುದನ್ನು ಓಪನ್ ಮಾಡಲಾಗದೆ ಹಳೆಯ, ತುಕ್ಕು ಹಿಡಿದ ಡಕೋಟ ವಾಹನಕ್ಕೆ ಕಿಟಕಿಯಿಂದ ನುಸುಳಿದ ಚಾಲಕ.. ಉಳ್ಳಾಲ ನಗರದಾದ್ಯಂತ ಕಸ ಸಂಗ್ರಹ ಮಾಡುವ ಡಕೋಟ ವಾಹನದ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಉಳ್ಳಾಲ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರು ಗರಂ ಆಗಿದ್ದಾರೆ.


ಉಳ್ಳಾಲ ನಗರಸಭೆ ಅಂದರೆ ಅದು ಭ್ರಷ್ಟಾಚಾರದ ಕೂಪ ಇದ್ದಂತೆ. ಇಲ್ಲಿ ತ್ಯಾಜ್ಯ ಸಂಗ್ರಹಕ್ಕೆ ತುಕ್ಕು ಹಿಡಿದು ನಲುಗಿದ ವಾಹನವನ್ನ ಬಳಸುತ್ತಿದ್ದು ಅದರ ಎರಡೂ ಬಾಗಿಲುಗಳು ಜೋತು ಬಿದ್ದು ಓಪನ್ ಮಾಡಲೂ ಆಗುತ್ತಿಲ್ಲ. ಹೊಟ್ಟೆ ಪಾಡಿಗೆ ಈ ವಾಹನವನ್ನ ಚಲಾಯಿಸುವ ಚಾಲಕ ಪ್ರಾಣ ಒತ್ತೆ ಇಟ್ಟು ದುಡಿಯುವ ಅನಿವಾರ್ಯತೆ. ಸಾರ್ವಜನಿಕರೊಬ್ಬರು ಈ ಡಕೋಟ ವಾಹನದ ವೀಡಿಯೋ ತೆಗೆದು ಜಾಣತಾಣಗಳಲ್ಲಿ ಹರಿಯ ಬಿಟ್ಟಿದ್ದು ನಗರಸಭೆಯ ಸೋಂಬೇರಿ ಅಧಿಕಾರಿಗಳಿಗೆ ಜಾಡಿಸಿದ್ದಾರೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಪ್ರತಿನಿಧಿಸುವ ಕ್ಷೇತ್ರದ ಉಳ್ಳಾಲ ನಗರಸಭೆಗೆ ಕನಿಷ್ಟ ಕಸ ಸಂಗ್ರಹಕ್ಕೂ ಸರಿಯಾದ ವಾಹನ ಒದಗಿಸಲು ಸಾಧ್ಯವಿಲ್ಲವೇ.?ವಾಹನ ಚಾಲಕನಿಗೂ ಸಂಸಾರ ಇಲ್ಲವೇ.. ಈ ವಾಹನದಲ್ಲಿ ಅವಘಡ ಆದರೆ ಅವರ ಪಾಡೇನು ಎಂದು ಪ್ರಶ್ನಿಸಿದ್ದಾರೆ.
ಜಾಲತಾಣಗಳಲ್ಲಿ ವೀಡಿಯೋ ನೋಡಿದ ಜನರು ಉಳ್ಳಾಲ ನಗರಸಭೆ ಅಧಿಕಾರಿಗಳಿಗೆ ಉಗಿದು, ಮಂಗಳಾರತಿ ಮಾಡಿದ್ದಾರೆ.
Mangalore Ullal Pathetic broken garbage collection van of ullal municiapl corporation video goes viral.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm