ಬ್ರೇಕಿಂಗ್ ನ್ಯೂಸ್
01-12-23 08:06 pm Mangalore Correspondent ಕರಾವಳಿ
ಪುತ್ತೂರು, ಡಿ.1: ಹಾಸನದಲ್ಲಿ ನಡೆದ ಶಾಲಾ ಶಿಕ್ಷಕಿಯ ಅಪಹರಣ ಪ್ರಕರಣದಲ್ಲಿ ಆರೋಪಿಗಳನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿ ರಾಮು ಎಂಬಾತನಾಗಿದ್ದು ಅಪಹರಣಕ್ಕೀಡಾದ ಶಿಕ್ಷಕಿ ಅರ್ಪಿತಾಗೆ ಸೋದರ ಮಾವ ಎಂದು ತಿಳಿದುಬಂದಿದೆ.
ಆರೋಪಿ ರಾಮು, ಅರ್ಪಿತಾಳನ್ನ ಮದುವೆಯಾಗಲು ಬಯಸಿದ್ದ. ಆದರೆ ಆಕೆ ಮತ್ತು ಪೋಷಕರು ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಇದರಿಂದ ಸಿಟ್ಟುಗೊಂಡ ಆರೋಪಿ ರಾಮು ಹೇಗಾದರು ಸರಿ ಆಕೆಯನ್ನು ಮದುವೆಯಾಗಲೇ ಬೇಕೆಂದು ಗುರುವಾರ ಶಾಲೆಗೆ ಹೋಗುತ್ತಿದ್ದ ಅರ್ಪಿತಾಳನ್ನು ಇನ್ನೋವಾ ಕಾರಿನಲ್ಲಿ ಅಪಹರಿಸಿದ್ದ. ಆರೋಪಿ ರಾಮು ಕಾರಿನಲ್ಲೇ ಯುವತಿಯ ಮನವೊಲಿಸಿ ತಾಳಿಕಟ್ಟಲು ಮುಂದಾಗಿದ್ದ. ಆದರೆ ಯುವತಿ ಇದಕ್ಕೆ ಒಪ್ಪಿರಲಿಲ್ಲ.
ಅಪಹರಣ ವಿಚಾರ ತಿಳಿಯುತ್ತಿದ್ದಂತೆ ಬೆನ್ನು ಹತ್ತಿದ್ದ ಹಾಸನ ಪೊಲೀಸರು ಬಲೆ ಬೀಸಿದ್ದರು. ಹಾಸನದಿಂದ ಸಕಲೇಶಪುರ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯತ್ತ ಸಾಗುತ್ತಿದ್ದಾರೆ ಎಂಬ ವಿಚಾರ ತಿಳಿದು ಬೆನ್ನು ಹತ್ತಿದ್ದರು. ಪೊಲೀಸರು ಬೆನ್ನತ್ತಿದ್ದನ್ನು ತಿಳಿದು ಕಾರಿನಲ್ಲಿ ಜೊತೆಗಿದ್ದವರು ರಾಮುನನ್ನು ಮಾತ್ರ ಬಿಟ್ಟು ಪರಾರಿಯಾಗಿದ್ದರು. ಕೊನೆಗೆ ಅದೇ ದಿನ ಸಂಜೆ ಐದು ಗಂಟೆ ಸುಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಬಳಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರು ಗುರುವಾರ ರಾತ್ರಿಯೇ ಅರ್ಪಿತಾಳನ್ನು ಸುರಕ್ಷಿತವಾಗಿ ಪೋಷಕರಿಗೆ ಒಪ್ಪಿಸಿದ್ದಾರೆ. ಹಾಸನ ನಗರ ಪೊಲೀಸರ ಕಾರ್ಯಾಚರಣೆಗೆ ಕುಟುಂಬ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Hassan teacher kidnap case, accused arrested by police in few hours of kidnap. The city police have arrested a man after he allegedly abducted a private school teacher for turning down his marriage proposal. The accused has been identified as Ramu, who is a close relative of the woman who was kidnapped. Hassan Town police traced the kidnapper using his mobile phone and the number plate of the car used for the kidnapping,
21-01-25 10:59 pm
HK News Desk
BJP MLA BP Harish, B. Y. Vijayendra, Yatnal:...
20-01-25 07:00 pm
Hassan Suicide, Online Gaming: ಅಮ್ಮಾ ನನ್ನನ್ನು...
20-01-25 04:24 pm
ಕೇಸರಿ ಮನೆಯಲ್ಲಿ ಬಣ ಬಡಿದಾಟ ಜೋರು ; ಯತ್ನಾಳ್ ಬಣದ ಎ...
19-01-25 08:30 pm
ಮುಡಾ ಸೈಟ್ ಹಗರಣ ; 300 ಕೋಟಿ ಮೌಲ್ಯದ 142 ಆಸ್ತಿಗಳನ...
18-01-25 05:05 pm
21-01-25 11:02 pm
HK News Desk
ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ; ಸಿಲಿಂಡರ್ಗಳ ನಿರಂತ...
19-01-25 08:17 pm
Israel War: ಕಡೆಗೂ ಕದನ ವಿರಾಮ ಘೋಷಿಸಿದ ಇಸ್ರೇಲ್ ;...
19-01-25 06:35 pm
ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಎನ್ಎಂಡಿ...
18-01-25 06:20 pm
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
21-01-25 11:51 pm
Mangalore Correspondent
Mangalore Praveen Nettaru murder case, NIA ar...
21-01-25 09:43 pm
Mangalore University, Phd courses: ಪಿಎಚ್ ಡಿ ಪ...
21-01-25 08:11 pm
Mangalore Kotekar bank robbery, president: 15...
21-01-25 07:43 pm
Mangalore Kotekar Bank Robbery, Accused Photo...
21-01-25 12:21 pm
21-01-25 06:00 pm
Mangaluru Correspondent
Hubballi Bank Robbery, Kotekar, Bidar: ಬೀದರ್...
20-01-25 10:18 pm
Mangalore Kotekar Bank Robbery, Three Arreste...
20-01-25 07:19 pm
Mangalore Kotekar Robbery, Davanagere: ಮಂಗಳೂರ...
20-01-25 05:20 pm
Mysuru Robbery, Bidar Mangalore, Crime; ಬೀದರ್...
20-01-25 01:25 pm