ಬ್ರೇಕಿಂಗ್ ನ್ಯೂಸ್
02-12-23 08:51 pm Mangalore Correspondent ಕರಾವಳಿ
ಮಂಗಳೂರು, ಡಿ.2: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ.
ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು. ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು.
ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
Mangalore Mother kills four month old baby and commits suicide at her house in Mangaladevi. The deceased mother was under depression after her delivery.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm