ಬ್ರೇಕಿಂಗ್ ನ್ಯೂಸ್
02-12-23 08:51 pm Mangalore Correspondent ಕರಾವಳಿ
ಮಂಗಳೂರು, ಡಿ.2: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ.
ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು. ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು.
ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
Mangalore Mother kills four month old baby and commits suicide at her house in Mangaladevi. The deceased mother was under depression after her delivery.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm