ಬ್ರೇಕಿಂಗ್ ನ್ಯೂಸ್
02-12-23 08:51 pm Mangalore Correspondent ಕರಾವಳಿ
ಮಂಗಳೂರು, ಡಿ.2: ಹೆರಿಗೆಯಾದ ಬಳಿಕ ಮಾನಸಿಕವಾಗಿ ಖಿನ್ನರಾಗಿದ್ದ ಮಹಿಳೆಯೊಬ್ಬರು ತನ್ನ ನಾಲ್ಕುವರೆ ತಿಂಗಳ ಮಗುವನ್ನು ಟಬ್ ನಲ್ಲಿ ಮುಳುಗಿಸಿ ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮಂಗಳಾದೇವಿ ಬಳಿಯ ಗುಜ್ಜರಕೆರೆಯಲ್ಲಿ ನಡೆದಿದೆ.
ಫಾತಿಮಾ ರುಕಿಯಾ (23) ತನ್ನ ನಾಲ್ಕುವರೆ ತಿಂಗಳ ಗಂಡು ಮಗುವನ್ನು ಕೊಂದು ಸಾವಿಗೆ ಶರಣಾದ ಯುವತಿ. ಇವರಿಗೆ ಒಂದೂವರೆ ವರ್ಷದ ಹಿಂದೆ ಮಹಮ್ಮದ್ ಉನೈಸ್ ಎಂಬವರ ಜೊತೆಗೆ ಮದುವೆಯಾಗಿತ್ತು. ಕಳೆದ ಜುಲೈ 7ರಂದು ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಬಳಿಕ ಮಾನಸಿಕ ಖಿನ್ನತೆ ಹೊಂದಿದ್ದರು. ತನ್ನ ತಾಯಿ ಜೊತೆಗೆ ತಾನು ಸಾಯುವುದಾಗಿ ಹೇಳುತ್ತಿದ್ದರು. ಇದಕ್ಕಾಗಿ ಅವರನ್ನು ಮಾನಸಿಕ ತಜ್ಞ ವೈದ್ಯರಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದರು.
ಆದರೆ, ಡಿ.2ರ ಶನಿವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರ ನಡುವೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾನು ವಾಸವಿದ್ದ ಗುಜ್ಜರಕೆರೆ ಲೇಕ್ ವ್ಯೂ ಅಪಾರ್ಟ್ಮೆಂಟಿನ ಫ್ಲಾಟಿನ ಬೆಡ್ ರೂಮಿನಲ್ಲಿ ಸಾವಿಗೆ ಶರಣಾಗಿದ್ದಾರೆ. ಪ್ಲಾಸ್ಟಿಕ್ ಟಬ್ ನಲ್ಲಿ ನೀರು ತುಂಬಿಸಿ ನಾಲ್ಕುವರೆ ತಿಂಗಳ ಮಗುವನ್ನು ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಕಿಟಕಿಯ ಸರಳಿಗೆ ಸೀರೆಯನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಆಕೆಯ ತಾಯಿ ಖತೀಜಾತುಲ್ ಕುಬ್ರ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
Mangalore Mother kills four month old baby and commits suicide at her house in Mangaladevi. The deceased mother was under depression after her delivery.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm