ಬ್ರೇಕಿಂಗ್ ನ್ಯೂಸ್
16-11-20 05:36 pm Udupi Correspondent ಕರಾವಳಿ
ಉಡುಪಿ, ನ.16: ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬ ಸುಡು ಬಿಸಿಲಿನ ತಾಪಕ್ಕೆ ಒದ್ದಾಡಿ ದಾರುಣ ಸಾವು ಕಂಡ ಘಟನೆ ಆದಿ ಉಡುಪಿ ಮಾರ್ಕೆಟ್ ಬಳಿ ನಡೆದಿದೆ.
ಕೊನೆಯ ಘಳಿಗೆಯಲ್ಲಿ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೋಗಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಆದರೆ ಆ ಹೊತ್ತಿಗೆ ವ್ಯಕ್ತಿ ಮೃತ ಪಟ್ಟಿದ್ದರು.
'ಬಿಸಿಲಿನಲ್ಲಿ ಬಿದ್ದು ಒದ್ದಾಡುತ್ತಿರುವ ವ್ಯಕ್ತಿಯನ್ನು ಅದೇ ರಸ್ತೆಯಲ್ಲಿ ಹಾದು ಹೋಗುವ ನೂರಾರು ಮಂದಿ ಕಂಡರೂ ಕಾಣದಂತೆ ಸಾಗಿದ್ದರು. ಆ ಸಮಯದಲ್ಲಿ ಯಾರಾದರೂ ನೆರವಿಗೆ ಬರುತ್ತಿದ್ದಲ್ಲಿ ವ್ಯಕ್ತಿಯ ಪ್ರಾಣ ಉಳಿಸಬಹುದಿತ್ತು' ಎಂದು ವಿಶು ಶೆಟ್ಟಿ ವಿಷಾದ ವ್ಯಕ್ತಪಡಿಸಿದ್ದಾರೆ.
ಅರ್ಧ ಗಂಟೆ ಮೊದಲು ಆಸ್ಪತ್ರೆಗೆ ಬಂದಿದ್ದರೆ ಚಿಕಿತ್ಸೆಗೆ ಸ್ಪಂದಿಸಿ ರೋಗಿ ಬದುಕುಳಿಯುತ್ತಿದ್ದರು ಎಂದು ವೈದ್ಯರು ಹೇಳಿದ್ದರು ಎಂದು ಅವರು ಹೇಳಿದ್ದಾರೆ.
ಯಾವುದೇ ವ್ಯಕ್ತಿ ಅನಾರೋಗ್ಯ ಅಥವಾ ಮಧ್ಯ ಸೇವಿಸಿ ಬಿಸಿಲಿನಲ್ಲಿ ಬಿದ್ದಿದ್ದರೆ, ಕೂಡಲೇ ರಕ್ಷಣೆ ಮಾಡಬೇಕಾದ ಕರ್ತವ್ಯ ಪ್ರಜ್ಞೆ ನಾಗರಿಕರಿಗೆ ಇರಬೇಕು. ಆಸ್ಪತ್ರೆಯಲ್ಲಿ ಮೃತ ವ್ಯಕ್ತಿಯ ಮಡದಿ ರೋದಿಸುತ್ತಿರುವುದು ಕಂಡಾಗ ಮನಕಲುಕುವಂತಿತ್ತು ಎಂದು ವಿಶು ಶೆಟ್ಟಿ ಹೇಳಿದ್ದಾರೆ.
An unwell man died of Sunstroke in Udupi Market. It is said that the man was unwell and collapsed in the market by Sun-Stroke, Later he was found dead.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am