ಬ್ರೇಕಿಂಗ್ ನ್ಯೂಸ್
16-11-20 05:36 pm Udupi Correspondent ಕರಾವಳಿ
ಉಡುಪಿ, ನ.16: ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬ ಸುಡು ಬಿಸಿಲಿನ ತಾಪಕ್ಕೆ ಒದ್ದಾಡಿ ದಾರುಣ ಸಾವು ಕಂಡ ಘಟನೆ ಆದಿ ಉಡುಪಿ ಮಾರ್ಕೆಟ್ ಬಳಿ ನಡೆದಿದೆ.
ಕೊನೆಯ ಘಳಿಗೆಯಲ್ಲಿ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೋಗಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಆದರೆ ಆ ಹೊತ್ತಿಗೆ ವ್ಯಕ್ತಿ ಮೃತ ಪಟ್ಟಿದ್ದರು.
'ಬಿಸಿಲಿನಲ್ಲಿ ಬಿದ್ದು ಒದ್ದಾಡುತ್ತಿರುವ ವ್ಯಕ್ತಿಯನ್ನು ಅದೇ ರಸ್ತೆಯಲ್ಲಿ ಹಾದು ಹೋಗುವ ನೂರಾರು ಮಂದಿ ಕಂಡರೂ ಕಾಣದಂತೆ ಸಾಗಿದ್ದರು. ಆ ಸಮಯದಲ್ಲಿ ಯಾರಾದರೂ ನೆರವಿಗೆ ಬರುತ್ತಿದ್ದಲ್ಲಿ ವ್ಯಕ್ತಿಯ ಪ್ರಾಣ ಉಳಿಸಬಹುದಿತ್ತು' ಎಂದು ವಿಶು ಶೆಟ್ಟಿ ವಿಷಾದ ವ್ಯಕ್ತಪಡಿಸಿದ್ದಾರೆ.
ಅರ್ಧ ಗಂಟೆ ಮೊದಲು ಆಸ್ಪತ್ರೆಗೆ ಬಂದಿದ್ದರೆ ಚಿಕಿತ್ಸೆಗೆ ಸ್ಪಂದಿಸಿ ರೋಗಿ ಬದುಕುಳಿಯುತ್ತಿದ್ದರು ಎಂದು ವೈದ್ಯರು ಹೇಳಿದ್ದರು ಎಂದು ಅವರು ಹೇಳಿದ್ದಾರೆ.
ಯಾವುದೇ ವ್ಯಕ್ತಿ ಅನಾರೋಗ್ಯ ಅಥವಾ ಮಧ್ಯ ಸೇವಿಸಿ ಬಿಸಿಲಿನಲ್ಲಿ ಬಿದ್ದಿದ್ದರೆ, ಕೂಡಲೇ ರಕ್ಷಣೆ ಮಾಡಬೇಕಾದ ಕರ್ತವ್ಯ ಪ್ರಜ್ಞೆ ನಾಗರಿಕರಿಗೆ ಇರಬೇಕು. ಆಸ್ಪತ್ರೆಯಲ್ಲಿ ಮೃತ ವ್ಯಕ್ತಿಯ ಮಡದಿ ರೋದಿಸುತ್ತಿರುವುದು ಕಂಡಾಗ ಮನಕಲುಕುವಂತಿತ್ತು ಎಂದು ವಿಶು ಶೆಟ್ಟಿ ಹೇಳಿದ್ದಾರೆ.
An unwell man died of Sunstroke in Udupi Market. It is said that the man was unwell and collapsed in the market by Sun-Stroke, Later he was found dead.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm