ಬ್ರೇಕಿಂಗ್ ನ್ಯೂಸ್
16-11-20 05:36 pm Udupi Correspondent ಕರಾವಳಿ
ಉಡುಪಿ, ನ.16: ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬ ಸುಡು ಬಿಸಿಲಿನ ತಾಪಕ್ಕೆ ಒದ್ದಾಡಿ ದಾರುಣ ಸಾವು ಕಂಡ ಘಟನೆ ಆದಿ ಉಡುಪಿ ಮಾರ್ಕೆಟ್ ಬಳಿ ನಡೆದಿದೆ.
ಕೊನೆಯ ಘಳಿಗೆಯಲ್ಲಿ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರೋಗಿಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಆದರೆ ಆ ಹೊತ್ತಿಗೆ ವ್ಯಕ್ತಿ ಮೃತ ಪಟ್ಟಿದ್ದರು.
'ಬಿಸಿಲಿನಲ್ಲಿ ಬಿದ್ದು ಒದ್ದಾಡುತ್ತಿರುವ ವ್ಯಕ್ತಿಯನ್ನು ಅದೇ ರಸ್ತೆಯಲ್ಲಿ ಹಾದು ಹೋಗುವ ನೂರಾರು ಮಂದಿ ಕಂಡರೂ ಕಾಣದಂತೆ ಸಾಗಿದ್ದರು. ಆ ಸಮಯದಲ್ಲಿ ಯಾರಾದರೂ ನೆರವಿಗೆ ಬರುತ್ತಿದ್ದಲ್ಲಿ ವ್ಯಕ್ತಿಯ ಪ್ರಾಣ ಉಳಿಸಬಹುದಿತ್ತು' ಎಂದು ವಿಶು ಶೆಟ್ಟಿ ವಿಷಾದ ವ್ಯಕ್ತಪಡಿಸಿದ್ದಾರೆ.
ಅರ್ಧ ಗಂಟೆ ಮೊದಲು ಆಸ್ಪತ್ರೆಗೆ ಬಂದಿದ್ದರೆ ಚಿಕಿತ್ಸೆಗೆ ಸ್ಪಂದಿಸಿ ರೋಗಿ ಬದುಕುಳಿಯುತ್ತಿದ್ದರು ಎಂದು ವೈದ್ಯರು ಹೇಳಿದ್ದರು ಎಂದು ಅವರು ಹೇಳಿದ್ದಾರೆ.
ಯಾವುದೇ ವ್ಯಕ್ತಿ ಅನಾರೋಗ್ಯ ಅಥವಾ ಮಧ್ಯ ಸೇವಿಸಿ ಬಿಸಿಲಿನಲ್ಲಿ ಬಿದ್ದಿದ್ದರೆ, ಕೂಡಲೇ ರಕ್ಷಣೆ ಮಾಡಬೇಕಾದ ಕರ್ತವ್ಯ ಪ್ರಜ್ಞೆ ನಾಗರಿಕರಿಗೆ ಇರಬೇಕು. ಆಸ್ಪತ್ರೆಯಲ್ಲಿ ಮೃತ ವ್ಯಕ್ತಿಯ ಮಡದಿ ರೋದಿಸುತ್ತಿರುವುದು ಕಂಡಾಗ ಮನಕಲುಕುವಂತಿತ್ತು ಎಂದು ವಿಶು ಶೆಟ್ಟಿ ಹೇಳಿದ್ದಾರೆ.
An unwell man died of Sunstroke in Udupi Market. It is said that the man was unwell and collapsed in the market by Sun-Stroke, Later he was found dead.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm