ಬ್ರೇಕಿಂಗ್ ನ್ಯೂಸ್
16-11-20 05:58 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 16: ಈ ಬಾರಿ ದೀಪಾವಳಿಗೆ ಪಟಾಕಿ ನಿಷೇಧಿಸಬೇಕೆಂಬ ಒತ್ತಾಯದ ನಡುವೆಯೂ ರಾಜ್ಯ ಸರ್ಕಾರ ಹಸಿರು ಪಟಾಕಿ ಉರಿಸಲು ಅವಕಾಶ ನೀಡಿತ್ತು. ಅದರಂತೆ, ಹೆಚ್ಚು ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿ ಉರಿಸದಂತೆ ಸೂಚಿಸಿ, ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ರಾಜ್ಯ ಸರಕಾರ ಮತ್ತು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ಅಧಿಕಾರಿಗಳು ಪಟಾಕಿ ಅಂಗಡಿಗಳಿಗೆ ದಾಳಿ ನಡೆಸಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.
ಮಂಗಳೂರು ನಗರ, ಉಳ್ಳಾಲ ಮತ್ತು ಕೋಟೆಪುರದ ವಿವಿಧೆಡೆ ಹಾಕಿದ್ದ ಪಟಾಕಿ ಸ್ಟಾಲ್ ಗಳಿಗೆ ದಿಢೀರ್ ದಾಳಿ ನಡೆಸಿರುವ ಅಧಿಕಾರಿಗಳು ಯಾವೆಲ್ಲಾ ಪಟಾಕಿಗಳನ್ನು ಮಾರಾಟಕ್ಕಿಟ್ಟಿದ್ದಾರೆ ಎಂದು ಪರಿಶೀಲನೆ ನಡೆಸಿದ್ದಾರೆ.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಡಾ.ಮಂಜು ರಾಜಣ್ಣ , ಮಹಾನಗರ ಪಾಲಿಕೆ ವಲಯಾಧಿಕಾರಿ ಯಶವಂತ್, ಆರೋಗ್ಯ ಅಧಿಕಾರಿ ಡಾ.ಮಂಜಯ್ಯ ಶೆಟ್ಟಿ, ಕಂದಾಯ ನಿರೀಕ್ಷಕರಾದ ಅಕ್ಷತ್ ಮತ್ತು ರವೀಂದ್ರ, ಪರಿಸರ ಅಭಿಯಂತರ ಯಾಸ್ಮೀನ್, ಪ್ರಭಾಕರ್ ಮತ್ತು ಪೊಲೀಸ್ ಇಲಾಖೆಯಿಂದ ಪಿಎಸ್ ಐಗಳಾದ ಜ್ಞಾನ ಶೇಖರ್, ಪ್ರದೀಪ್, ಕಲಾಶ್ರೀ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Police and Revenue officers Raided on Cracker stalls at various places in Mangalore, Ullal and Kotepura here on Nov 16, Monday, 2020.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm