ಬ್ರೇಕಿಂಗ್ ನ್ಯೂಸ್
16-11-20 05:58 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 16: ಈ ಬಾರಿ ದೀಪಾವಳಿಗೆ ಪಟಾಕಿ ನಿಷೇಧಿಸಬೇಕೆಂಬ ಒತ್ತಾಯದ ನಡುವೆಯೂ ರಾಜ್ಯ ಸರ್ಕಾರ ಹಸಿರು ಪಟಾಕಿ ಉರಿಸಲು ಅವಕಾಶ ನೀಡಿತ್ತು. ಅದರಂತೆ, ಹೆಚ್ಚು ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿ ಉರಿಸದಂತೆ ಸೂಚಿಸಿ, ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ರಾಜ್ಯ ಸರಕಾರ ಮತ್ತು ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ಅಧಿಕಾರಿಗಳು ಪಟಾಕಿ ಅಂಗಡಿಗಳಿಗೆ ದಾಳಿ ನಡೆಸಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.



ಮಂಗಳೂರು ನಗರ, ಉಳ್ಳಾಲ ಮತ್ತು ಕೋಟೆಪುರದ ವಿವಿಧೆಡೆ ಹಾಕಿದ್ದ ಪಟಾಕಿ ಸ್ಟಾಲ್ ಗಳಿಗೆ ದಿಢೀರ್ ದಾಳಿ ನಡೆಸಿರುವ ಅಧಿಕಾರಿಗಳು ಯಾವೆಲ್ಲಾ ಪಟಾಕಿಗಳನ್ನು ಮಾರಾಟಕ್ಕಿಟ್ಟಿದ್ದಾರೆ ಎಂದು ಪರಿಶೀಲನೆ ನಡೆಸಿದ್ದಾರೆ.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಡಾ.ಮಂಜು ರಾಜಣ್ಣ , ಮಹಾನಗರ ಪಾಲಿಕೆ ವಲಯಾಧಿಕಾರಿ ಯಶವಂತ್, ಆರೋಗ್ಯ ಅಧಿಕಾರಿ ಡಾ.ಮಂಜಯ್ಯ ಶೆಟ್ಟಿ, ಕಂದಾಯ ನಿರೀಕ್ಷಕರಾದ ಅಕ್ಷತ್ ಮತ್ತು ರವೀಂದ್ರ, ಪರಿಸರ ಅಭಿಯಂತರ ಯಾಸ್ಮೀನ್, ಪ್ರಭಾಕರ್ ಮತ್ತು ಪೊಲೀಸ್ ಇಲಾಖೆಯಿಂದ ಪಿಎಸ್ ಐಗಳಾದ ಜ್ಞಾನ ಶೇಖರ್, ಪ್ರದೀಪ್, ಕಲಾಶ್ರೀ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Police and Revenue officers Raided on Cracker stalls at various places in Mangalore, Ullal and Kotepura here on Nov 16, Monday, 2020.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm