ಬ್ರೇಕಿಂಗ್ ನ್ಯೂಸ್
04-12-23 10:17 pm Mangalore Correspondent ಕರಾವಳಿ
ಮಂಗಳೂರು, ಡಿ.4: ನವೆಂಬರ್ 22ರಂದು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಹಾಗೂ ಭಾರತೀಯ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಇದೀಗ ಮಾಧ್ಯಮ ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ "ಯಾರು ಪ್ರಾಂಜಲ್" ಎಂಬ ಉಡಾಫೆ ಉತ್ತರ ನೀಡಿರುವುದು ಮುಖ್ಯಮಂತ್ರಿಗಳ ನಡೆ ಮತ್ತು ನುಡಿಗೆ ಸಂಬಂಧವೇ ಇಲ್ಲ ಎಂಬುದು ಸಾಬೀತಾಗಿದೆ ಎಂದು ನಿವೃತ್ತ ಸೇನಾನಿ, ಬಿಜೆಪಿ ಮುಖಂಡ ಕ್ಯಾ. ಬೃಜೇಶ್ ಚೌಟ ಪ್ರತಿಕ್ರಿಯಿಸಿದ್ದಾರೆ.
"ಬಾಳಿ ಬೆಳಗಬೇಕಿದ್ದ ನಮ್ಮ ರಾಜ್ಯದ ಒಬ್ಬ ಯುವಕ ದೇಶಕ್ಕಾಗಿ ಸರ್ವೋಚ್ಚ ಬಲಿದಾನಗೈದ ನೋವು ಇನ್ನೂ ಮಾಸಿಲ್ಲ, ಹೀಗಿರುವಾಗ ಪರಿಹಾರ ಬಿಡಿ, ನಮ್ಮ ಮುಖ್ಯಮಂತ್ರಿಗಳಿಗೆ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರೂ ತಿಳಿದಿಲ್ಲ ಎಂದರೆ ಇದು ನಮ್ಮ ದೌರ್ಭಾಗ್ಯ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳಂತೆ ಈ ಭರವಸೆಯೂ ಪೊಳ್ಳಾಗದಿರಲಿ, ಮುಖ್ಯಮಂತ್ರಿಗಳು ನೀವು ಯಾರನ್ನು ಮೆಚ್ಚಿಸಲು ಹೊರಟಿದ್ದೀರಿ? ಕೊಟ್ಟ ಮಾತಿನಂತೆ ಪ್ರಾಂಜಲ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸುತ್ತೇನೆ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆ ನೀಡಿದ್ದಾರೆ.
Karnataka Chief Minister Siddaramaiah faced criticism after, during an interview, he seemed to forget the name of Captain MV Pranjal, who was killed during an encounter with terrorists in Jammu and Kashmir on November 22.
27-05-25 11:17 pm
Bangalore Correspondent
ST Somashekar, A Shivaram Hebbar: ಯತ್ನಾಳ್ ಬಳಿ...
27-05-25 01:55 pm
Mandya Accident, Baby Death: ರಸ್ತೆ ಮಧ್ಯೆ ಬೈಕ್...
27-05-25 12:36 pm
Mangalore Rain, Kodagu: ಭಾರೀ ಮಳೆ ಹಿನ್ನೆಲೆ ; ಕ...
26-05-25 07:23 pm
Shiradi Ghat, Rain, Traffic Block: ಮಳೆ ಆರಂಭದಲ...
26-05-25 12:42 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
27-05-25 10:49 pm
Mangalore Correspondent
VHP Sharan Pumpwell Arrested, Mangalore Polic...
27-05-25 10:29 pm
Mangalore Bantwal Murder, 144 section, Police...
27-05-25 09:56 pm
Naveen Padil, Mangalore, Tulu comedy: ನಮ್ಮ ದೇ...
27-05-25 06:53 pm
Mangalore, Kuppepadavu: ಕುಪ್ಪೆಪದವು ಗ್ರಾಪಂ ಮುಂ...
27-05-25 04:26 pm
27-05-25 05:29 pm
Mangalore Correspondent
Mangalore Valachil Murder: ಡ್ರಗ್ಸ್ ಅಮಲೋ, ವಿಚಿ...
23-05-25 11:20 pm
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm