ಬ್ರೇಕಿಂಗ್ ನ್ಯೂಸ್
04-12-23 10:17 pm Mangalore Correspondent ಕರಾವಳಿ
ಮಂಗಳೂರು, ಡಿ.4: ನವೆಂಬರ್ 22ರಂದು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಹಾಗೂ ಭಾರತೀಯ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಇದೀಗ ಮಾಧ್ಯಮ ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ "ಯಾರು ಪ್ರಾಂಜಲ್" ಎಂಬ ಉಡಾಫೆ ಉತ್ತರ ನೀಡಿರುವುದು ಮುಖ್ಯಮಂತ್ರಿಗಳ ನಡೆ ಮತ್ತು ನುಡಿಗೆ ಸಂಬಂಧವೇ ಇಲ್ಲ ಎಂಬುದು ಸಾಬೀತಾಗಿದೆ ಎಂದು ನಿವೃತ್ತ ಸೇನಾನಿ, ಬಿಜೆಪಿ ಮುಖಂಡ ಕ್ಯಾ. ಬೃಜೇಶ್ ಚೌಟ ಪ್ರತಿಕ್ರಿಯಿಸಿದ್ದಾರೆ.
"ಬಾಳಿ ಬೆಳಗಬೇಕಿದ್ದ ನಮ್ಮ ರಾಜ್ಯದ ಒಬ್ಬ ಯುವಕ ದೇಶಕ್ಕಾಗಿ ಸರ್ವೋಚ್ಚ ಬಲಿದಾನಗೈದ ನೋವು ಇನ್ನೂ ಮಾಸಿಲ್ಲ, ಹೀಗಿರುವಾಗ ಪರಿಹಾರ ಬಿಡಿ, ನಮ್ಮ ಮುಖ್ಯಮಂತ್ರಿಗಳಿಗೆ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರೂ ತಿಳಿದಿಲ್ಲ ಎಂದರೆ ಇದು ನಮ್ಮ ದೌರ್ಭಾಗ್ಯ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳಂತೆ ಈ ಭರವಸೆಯೂ ಪೊಳ್ಳಾಗದಿರಲಿ, ಮುಖ್ಯಮಂತ್ರಿಗಳು ನೀವು ಯಾರನ್ನು ಮೆಚ್ಚಿಸಲು ಹೊರಟಿದ್ದೀರಿ? ಕೊಟ್ಟ ಮಾತಿನಂತೆ ಪ್ರಾಂಜಲ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸುತ್ತೇನೆ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆ ನೀಡಿದ್ದಾರೆ.
Karnataka Chief Minister Siddaramaiah faced criticism after, during an interview, he seemed to forget the name of Captain MV Pranjal, who was killed during an encounter with terrorists in Jammu and Kashmir on November 22.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm