ಬ್ರೇಕಿಂಗ್ ನ್ಯೂಸ್
04-12-23 10:17 pm Mangalore Correspondent ಕರಾವಳಿ
ಮಂಗಳೂರು, ಡಿ.4: ನವೆಂಬರ್ 22ರಂದು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಹಾಗೂ ಭಾರತೀಯ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಇದೀಗ ಮಾಧ್ಯಮ ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ "ಯಾರು ಪ್ರಾಂಜಲ್" ಎಂಬ ಉಡಾಫೆ ಉತ್ತರ ನೀಡಿರುವುದು ಮುಖ್ಯಮಂತ್ರಿಗಳ ನಡೆ ಮತ್ತು ನುಡಿಗೆ ಸಂಬಂಧವೇ ಇಲ್ಲ ಎಂಬುದು ಸಾಬೀತಾಗಿದೆ ಎಂದು ನಿವೃತ್ತ ಸೇನಾನಿ, ಬಿಜೆಪಿ ಮುಖಂಡ ಕ್ಯಾ. ಬೃಜೇಶ್ ಚೌಟ ಪ್ರತಿಕ್ರಿಯಿಸಿದ್ದಾರೆ.
"ಬಾಳಿ ಬೆಳಗಬೇಕಿದ್ದ ನಮ್ಮ ರಾಜ್ಯದ ಒಬ್ಬ ಯುವಕ ದೇಶಕ್ಕಾಗಿ ಸರ್ವೋಚ್ಚ ಬಲಿದಾನಗೈದ ನೋವು ಇನ್ನೂ ಮಾಸಿಲ್ಲ, ಹೀಗಿರುವಾಗ ಪರಿಹಾರ ಬಿಡಿ, ನಮ್ಮ ಮುಖ್ಯಮಂತ್ರಿಗಳಿಗೆ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರೂ ತಿಳಿದಿಲ್ಲ ಎಂದರೆ ಇದು ನಮ್ಮ ದೌರ್ಭಾಗ್ಯ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳಂತೆ ಈ ಭರವಸೆಯೂ ಪೊಳ್ಳಾಗದಿರಲಿ, ಮುಖ್ಯಮಂತ್ರಿಗಳು ನೀವು ಯಾರನ್ನು ಮೆಚ್ಚಿಸಲು ಹೊರಟಿದ್ದೀರಿ? ಕೊಟ್ಟ ಮಾತಿನಂತೆ ಪ್ರಾಂಜಲ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸುತ್ತೇನೆ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆ ನೀಡಿದ್ದಾರೆ.
Karnataka Chief Minister Siddaramaiah faced criticism after, during an interview, he seemed to forget the name of Captain MV Pranjal, who was killed during an encounter with terrorists in Jammu and Kashmir on November 22.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm