ಬ್ರೇಕಿಂಗ್ ನ್ಯೂಸ್
04-12-23 10:17 pm Mangalore Correspondent ಕರಾವಳಿ
ಮಂಗಳೂರು, ಡಿ.4: ನವೆಂಬರ್ 22ರಂದು ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ಹಾಗೂ ಭಾರತೀಯ ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಇದೀಗ ಮಾಧ್ಯಮ ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ "ಯಾರು ಪ್ರಾಂಜಲ್" ಎಂಬ ಉಡಾಫೆ ಉತ್ತರ ನೀಡಿರುವುದು ಮುಖ್ಯಮಂತ್ರಿಗಳ ನಡೆ ಮತ್ತು ನುಡಿಗೆ ಸಂಬಂಧವೇ ಇಲ್ಲ ಎಂಬುದು ಸಾಬೀತಾಗಿದೆ ಎಂದು ನಿವೃತ್ತ ಸೇನಾನಿ, ಬಿಜೆಪಿ ಮುಖಂಡ ಕ್ಯಾ. ಬೃಜೇಶ್ ಚೌಟ ಪ್ರತಿಕ್ರಿಯಿಸಿದ್ದಾರೆ.
"ಬಾಳಿ ಬೆಳಗಬೇಕಿದ್ದ ನಮ್ಮ ರಾಜ್ಯದ ಒಬ್ಬ ಯುವಕ ದೇಶಕ್ಕಾಗಿ ಸರ್ವೋಚ್ಚ ಬಲಿದಾನಗೈದ ನೋವು ಇನ್ನೂ ಮಾಸಿಲ್ಲ, ಹೀಗಿರುವಾಗ ಪರಿಹಾರ ಬಿಡಿ, ನಮ್ಮ ಮುಖ್ಯಮಂತ್ರಿಗಳಿಗೆ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರೂ ತಿಳಿದಿಲ್ಲ ಎಂದರೆ ಇದು ನಮ್ಮ ದೌರ್ಭಾಗ್ಯ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳಂತೆ ಈ ಭರವಸೆಯೂ ಪೊಳ್ಳಾಗದಿರಲಿ, ಮುಖ್ಯಮಂತ್ರಿಗಳು ನೀವು ಯಾರನ್ನು ಮೆಚ್ಚಿಸಲು ಹೊರಟಿದ್ದೀರಿ? ಕೊಟ್ಟ ಮಾತಿನಂತೆ ಪ್ರಾಂಜಲ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸುತ್ತೇನೆ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಿಕಾ ಹೇಳಿಕೆ ನೀಡಿದ್ದಾರೆ.
Karnataka Chief Minister Siddaramaiah faced criticism after, during an interview, he seemed to forget the name of Captain MV Pranjal, who was killed during an encounter with terrorists in Jammu and Kashmir on November 22.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am