ಬ್ರೇಕಿಂಗ್ ನ್ಯೂಸ್
16-11-20 10:23 pm Mangaluru Correspondent ಕರಾವಳಿ
ಉಳ್ಳಾಲ, ನವಂಬರ್,16: ಬೆಂಕಿ ಅವಘಡಕ್ಕೀಡಾಗಿದ್ದ ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸ್ ನಲ್ಲಿರುವ ವಿಜಯಾ ಅಪಾರ್ಟ್ ಮೆಂಟಿಗೆ ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಬಾಡಿಗೆ ಮನೆಯಲ್ಲಿ ಬೆಂಕಿ ಆಕಸ್ಮಿಕ ನಡೆದಿದ್ದು, ಘಟನೆಗೆ ನಿಖರ ಕಾರಣ ದೊರೆತಿಲ್ಲ. ಕಟ್ಟಡವು ಅತ್ಯಂತ ಹಳೆಯದಾಗಿದ್ದು ಸಂಪೂರ್ಣ ಶಿಥಿಲಗೊಂಡಿದೆ. ಕಟ್ಟಡವು ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಬಗ್ಗೆ ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಧನಲಕ್ಷ್ಮೀ ಗಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಕಟ್ಟಡದಲ್ಲಿ ಶೌಚ ಶೇಖರಣಾ ಗುಂಡಿಯೂ ಇಲ್ಲದೆ ಸಾರ್ವಜನಿಕ ಪ್ರದೇಶದಲ್ಲೇ ಹರಿಯ ಬಿಡುವುದನ್ನು ಗಮನಿಸಿದ ಧನಲಕ್ಷ್ಮೀ ಅವರು ಕಟ್ಟಡದ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ಮಾಲಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ನಿಯಮ ಮೀರಿ ಕಾರ್ಯಾಚರಿಸುತ್ತಿರುವ ಕಟ್ಟಡದಲ್ಲಿ ಮದ್ಯದಂಗಡಿ ತೆರೆಯಲು ಹುನ್ನಾರ ನಡೆಯುತ್ತಿದ್ದು ಇದಕ್ಕೆ ಎಂದಿಗೂ ಆಸ್ಪದ ನೀಡಲಾಗುವುದಿಲ್ಲ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ತಿಳಿಸಿದ್ದಾರೆ. ಪ್ರಮುಖರಾದ ಪುರುಷೋತ್ತಮ ಕಲ್ಲಾಪು, ಸುಮಲತಾ ಪಿ ಜೊತೆಗಿದ್ದರು.
Panchayath members promise of compensation to the house of the widow that gutted by fire in the old building at Thokottu, Mangalore.
20-09-24 11:59 am
HK News Desk
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
BJP MLA Munirathna, honeytrap, Blackmail: ಏಡ್...
19-09-24 08:42 pm
N Santosh Hegde: ಭ್ರಷ್ಟಾಚಾರ ಮಿತಿಮೀರಿದರೆ ದೇಶದಲ...
19-09-24 08:07 pm
Zameer Ahmed, Palestinian flag: ಪ್ಯಾಲೆಸ್ತೀನ್...
19-09-24 08:03 pm
20-09-24 04:42 pm
HK News Desk
CM Chandrababu Naidu, Tirupati laddoos: ತಿರುಪ...
19-09-24 09:51 pm
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
ಹೆದ್ದಾರಿ ವೆಚ್ಚಕ್ಕಿಂತ ಹೆಚ್ಚು ಟೋಲ್ ವಸೂಲಿ ಯಾಕೆ ?...
18-09-24 02:46 pm
20-09-24 05:18 pm
Mangalore Correspondent
Mangalore suicide, Doctor: ಎಂಬಿಬಿಎಸ್ ಮುಗಿಸಿದ್...
20-09-24 02:27 pm
ಅಮೃತ ನಗರೋತ್ಥಾನ ಯೋಜನೆ ಕಾಮಗಾರಿ ಮಾಹಿತಿ ನೀಡದ ಅಧಿಕ...
19-09-24 11:12 pm
Lokayukta, Kinnigoli, Crime: ಗುತ್ತಿಗೆದಾರರಿಂದ...
19-09-24 10:38 pm
Mangalore, Off roading, Car: 20-21ರಂದು ಮುಡಿಪಿ...
19-09-24 09:08 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am