ಬ್ರೇಕಿಂಗ್ ನ್ಯೂಸ್
05-12-23 07:06 pm Mangalore Correspondent ಕರಾವಳಿ
ಬಂಟ್ವಾಳ, ಡಿ.5: ಸಾಲ ಬಾಧೆಯಿಂದ ಬಳಲುತ್ತಿದ್ದ ಹೋಟೆಲ್ ಕಾರ್ಮಿಕನೋರ್ವ ಚೀಟಿ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಸೋಮನಾಥ ನಿವಾಸಿ ಶೇಖರ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ಹೋಟೆಲ್ ಒಂದರಲ್ಲಿ ಕಳೆದ ಐದು ತಿಂಗಳಿನಿಂದ ಅಡುಗೆ ಕೆಲಸ ಮಾಡಿಕೊಂಡಿದ್ದ ಈತ ವಾರಕ್ಕೊಮ್ಮೆ ಊರಿಗೆ ಹೋಗಿ ಬರುತ್ತಿದ್ದ.
ಡಿ.4 ರಂದು ಸೋಮವಾರ ರಾತ್ರಿ ಕೆಲಸ ಮುಗಿಸಿ , ಬಳಿಕ ಹೋಟೆಲ್ ಮಾಲೀಕರ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದರು.
ಮುಂಜಾನೆ ಬೇಗ ಎದ್ದು ಹೋಟೆಲ್ ಅಡುಗೆ ಕೆಲಸಕ್ಕೆ ಬರುತ್ತಿದ್ದರು. ಇಂದು ಬೆಳಗ್ಗೆ ಕೆಲಸಕ್ಕೆ ಬಾರದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕ ಕಾರ್ಮಿಕನಿಗೆ ಪೋನ್ ಮಾಡಿದರೂ ಸ್ವೀಕರಿಸಲಿಲ್ಲ. ಸಂಶಯಗೊಂಡು ವಿಶ್ರಾಂತಿ ಕೊಠಡಿಗೆ ತೆರಳಿ ನೋಡಿದಾಗ ಮಲಗಿರುವುದು ಕಂಡುಬಂತು. ಪಕ್ಕದಲ್ಲೇ ವಿಷದ ಬಾಟಲಿ ಮತ್ತು ಚೀಟಿಯೊಂದಿದ್ದು, ವಿಷ ಸೇವಿಸಿರುವ ಸಂಶಯದಿಂದ ಪೋಲೀಸರಿಗೆ ತಿಳಿಸಿದ್ದಾರೆ.
ಬಂಟ್ವಾಳ ನಗರ ಠಾಣೆ ಎಸ್.ಐ. ರಾಮಕೃಷ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Bantwal loan issues man commits suicide by poison.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm