ಬ್ರೇಕಿಂಗ್ ನ್ಯೂಸ್
06-12-23 09:14 pm Mangalore Correspondent ಕರಾವಳಿ
ಮಂಗಳೂರು, ಡಿ 06: ಏಣಿ ಮೂಲಕ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಅಳಪೆ ಗ್ರಾಮದ ಶಿಲ್ಪ ಪಡ್ಪುವಿನಲ್ಲಿ ಸಂಭವಿಸಿದೆ.
ನಗರದ ಹೊರವಲಯದ ವಳಚ್ಚಿಲ್ ಪದವು ನಿವಾಸಿ ಜೈನುದ್ದೀನ್ ಅಬ್ದುಲ್ ರೆಹಮಾನ್ (43) ಮೃತಪಟ್ಟವರು.
ಹೆನ್ರಿ ಡಿ’ಸೋಜಾ ಎಂಬವರ ಮನೆಯಲ್ಲಿ ಮೇಲ್ಚಾವಣಿ ಬಳಿ ಕಬ್ಬಿಣದ ಏಣಿ ಮೇಲೆ ನಿಂತು ಪೇಂಟಿಂಗ್ ಮಾಡುತ್ತಿದ್ದಾಗ ಪಕ್ಕದಲ್ಲಿದ್ದ ಹೈಟೆನ್ಶನ್ ವೈರ್ ತಾಗಿ ವಿದ್ಯುತ್ ಪ್ರವಹಿಸಿ ಕೆಳಗೆ ಕುಸಿದು ಬಿದ್ದರು. ಅವರ ಜತೆ ಕೆಲಸ ಮಾಡುತ್ತಿದ್ದ ರಾಜೇಶ್ ಮತ್ತು ಬಾಲಕೃಷ್ಣ ಅವರು ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತ ರೆಹಮಾನ್ ಅವರು ಪತ್ನಿ, ಓರ್ವ ಮಗಳನ್ನು ಅಗಲಿದ್ದಾರೆ.
ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 47 year old Man from Valachil Dies Of Electrocution, Current shock while he was painting and accidentally touched high tension wire.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
13-02-26 11:00 pm
HK News Staffer
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm