ಬ್ರೇಕಿಂಗ್ ನ್ಯೂಸ್
06-12-23 09:14 pm Mangalore Correspondent ಕರಾವಳಿ
ಮಂಗಳೂರು, ಡಿ 06: ಏಣಿ ಮೂಲಕ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಅಳಪೆ ಗ್ರಾಮದ ಶಿಲ್ಪ ಪಡ್ಪುವಿನಲ್ಲಿ ಸಂಭವಿಸಿದೆ.
ನಗರದ ಹೊರವಲಯದ ವಳಚ್ಚಿಲ್ ಪದವು ನಿವಾಸಿ ಜೈನುದ್ದೀನ್ ಅಬ್ದುಲ್ ರೆಹಮಾನ್ (43) ಮೃತಪಟ್ಟವರು.
ಹೆನ್ರಿ ಡಿ’ಸೋಜಾ ಎಂಬವರ ಮನೆಯಲ್ಲಿ ಮೇಲ್ಚಾವಣಿ ಬಳಿ ಕಬ್ಬಿಣದ ಏಣಿ ಮೇಲೆ ನಿಂತು ಪೇಂಟಿಂಗ್ ಮಾಡುತ್ತಿದ್ದಾಗ ಪಕ್ಕದಲ್ಲಿದ್ದ ಹೈಟೆನ್ಶನ್ ವೈರ್ ತಾಗಿ ವಿದ್ಯುತ್ ಪ್ರವಹಿಸಿ ಕೆಳಗೆ ಕುಸಿದು ಬಿದ್ದರು. ಅವರ ಜತೆ ಕೆಲಸ ಮಾಡುತ್ತಿದ್ದ ರಾಜೇಶ್ ಮತ್ತು ಬಾಲಕೃಷ್ಣ ಅವರು ಆಸ್ಪತ್ರೆಗೆ ಕರೆದೊಯ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತ ರೆಹಮಾನ್ ಅವರು ಪತ್ನಿ, ಓರ್ವ ಮಗಳನ್ನು ಅಗಲಿದ್ದಾರೆ.
ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 47 year old Man from Valachil Dies Of Electrocution, Current shock while he was painting and accidentally touched high tension wire.
29-07-25 01:31 pm
Bangalore Correspondent
Nikhil Kumaraswamy: ಸಿಎಂ ಮತ್ತು ಡಿಸಿಎಂ ಮ್ಯೂಸಿಕ...
28-07-25 11:07 am
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
29-07-25 11:58 am
HK News Desk
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
29-07-25 09:56 pm
Mangalore Correspondent
Dharmasthala case, SIT Begins Excavation, Upd...
29-07-25 02:20 pm
Dharmasthala Burial Case, 13 Suspected Grave...
28-07-25 10:41 pm
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
29-07-25 08:54 pm
HK News Desk
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm
ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆಲು...
28-07-25 11:20 pm
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm