ಬ್ರೇಕಿಂಗ್ ನ್ಯೂಸ್
07-12-23 03:29 pm Mangalore Correspondent ಕರಾವಳಿ
ಮಂಗಳೂರು, ಡಿ.7; ನವರಾತ್ರಿ ಸಂದರ್ಭದಲ್ಲಿ ಮಂಗಳಾದೇವಿ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ದೂರ ಇರಿಸಿದ್ದ ನಡೆ ಈಗ ಬೇರೆ ಕಡೆಯೂ ಮರುಕಳಿಸಿದೆ. ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಷಷ್ಟಿ ಮಹೋತ್ಸವದ ಜಾತ್ರೆ ವ್ಯಾಪಾರದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಮಧ್ಯೆ ವ್ಯಾಪಾರಿಗಳು ಡಿವೈಎಫ್ಐ ನೇತೃತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.
ಡಿ.14ರಿಂದ 19ರ ವರೆಗೆ ದೇವಸ್ಥಾನದಲ್ಲಿ ಷಷ್ಠಿ ಉತ್ಸವ ನಡೆಯಲಿದೆ. ಆದರೆ, ಉತ್ಸವದಲ್ಲಿ ವ್ಯಾಪಾರ ಮಾಡಲು ಮುಸ್ಲಿಮ್ ವ್ಯಾಪಾರಸ್ಥರು ಪೂರಕ ಪ್ರಕ್ರಿಯೆ ನಡೆಸಲು ಮುಂದಾಗಿರುವಾಗಲೇ, ಮುಸ್ಲಮರಿಗೆ ಅವಕಾಶ ನೀಡಬಾರದೆಂದು ಕೆಲವು ಸಂಘಟನೆಯವರು ಹೇಳಿದ್ದಾರೆ. ಹಾಗಾಗಿ, ನಿಮಗೆ ರಕ್ಷಣೆ ನೀಡಲು ನಮಗೆ ಸಾಧ್ಯವಿಲ್ಲ" ಎಂದು ದೇವಸ್ಥಾನ ಸಂಬಂಧಪಟ್ಟವರು ಹೇಳಿ ವ್ಯಾಪಾರ ಮಾಡದಂತೆ ಪರೋಕ್ಷ ತಡೆ ನೀಡಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಈ ದೇವಸ್ಥಾನದ ಪ್ರಾಂಗಣದ ಹೊರಗಡೆ ನಡೆಯುವ ಸಂತೆ ವ್ಯಾಪಾರದಲ್ಲಿ ಧಾರ್ಮಿಕ ತಾರತಮ್ಯ ನಡೆಯುತ್ತಿರುವುದು ಖಂಡನೀಯ. ಜಾತ್ರೆಗಳನ್ನೇ ನಂಬಿ ಬದುಕುವ ಬಡ ಸಂತೆ ವ್ಯಾಪಾರಿಗಳ ಬದುಕುವ ಹಕ್ಕನ್ನು ರಕ್ಷಿಸಲು ಮತ್ತೆ ಜಿಲ್ಲಾಡಳಿತ ವಿಫಲವಾಗಿದೆ ಎಂದು ಡಿವೈಎಫ್ಐ ದ.ಕ.ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ ಕಾಂಗ್ರೆಸ್ ಸರಕಾರ ಕೋಮುವಾದಿಗಳ ಕಪಿಮುಷ್ಟಿಯಲ್ಲಿ ನಲುಗುತ್ತಿದೆ. ಬಡ ಸಂತೆ ವ್ಯಾಪಾರಿಗಳ ಜೊತೆ ಸರಕಾರದ ನಿಂತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದರೂ ಕಠಿಣ ಕ್ರಮ ಕೈಗೊಳ್ಳದೆ, ಸಾಮರಸ್ಯ ಕೆಡಿಸಲು ಪರೋಕ್ಷ ಬೆಂಬಲ ನೀಡಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ವಿಫಲವಾದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಇಲ್ಲಿನ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕು ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Mangalore Mudipu temple, Muslim vendors not allowed for business, DYFI complaints.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm