ಬ್ರೇಕಿಂಗ್ ನ್ಯೂಸ್
17-11-20 12:38 pm Mangaluru Correspondant ಕರಾವಳಿ
ಮಂಗಳೂರು, ನವೆಂಬರ್ 17: ಮಂಗಳೂರಿನಲ್ಲಿ ಡ್ರಗ್ಸ್ ಕೇಸ್ ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಇನ್ ಸ್ಪೆಕ್ಟರ್ ಶಿವಪ್ರಕಾಶ್ ನಾಯಕ್ ಅವರನ್ನು ಕೊನೆಗೂ ವರ್ಗ ಮಾಡಲಾಗಿದೆ. ಆ ಜಾಗಕ್ಕೆ ಮತ್ತೆ ಕಾಪು ಇನ್ ಸ್ಪೆಕ್ಟರ್ ಆಗಿರುವ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.
ಎರಡು ತಿಂಗಳ ಹಿಂದೆ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಆರ್. ನಾಯಕ್ ವರ್ಗಾವಣೆ ಮಾಡಲಾಗಿತ್ತು. ಆದರೆ, ನಟಿ ಅನುಶ್ರೀ ಸೇರಿದಂತೆ ಡ್ರಗ್ಸ್ ಪ್ರಕರಣದ ಆರೋಪಿಗಳ ವಿಚಾರಣೆ ನಡೆಸುತ್ತಿದ್ದ ಅಧಿಕಾರಿಯನ್ನು ದಿಢೀರ್ ಆಗಿ ವರ್ಗಾಯಿಸಿದ್ದು ವಿರೋಧಕ್ಕೆ ಕಾರಣವಾಗಿತ್ತು. ಕಾಣದ ಕೈಗಳ ಒತ್ತಡದ ಕಾರಣ ವರ್ಗ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ವರ್ಗಾವಣೆಗೆ ತಾತ್ಕಾಲಿಕ ತಡೆ ಹಾಕಿದ್ದ ಸರಕಾರ ಈಗ ಮತ್ತೆ ಜಾರಿ ಮಾಡಿದೆ.

ಇದೀಗ ಮತ್ತೆ ಮಂಗಳೂರು ಸಿಸಿಬಿಗೆ ಮಹೇಶ್ ಪ್ರಸಾದ್ ನೇಮಕ ಮಾಡಿದೆ. ಅದಲ್ಲದೆ, ಸಿಸಿಬಿ ಎಸ್ಐ ಆಗಿದ್ದ ಕಬ್ಬಾಳ್ ರಾಜ್ ಅವರನ್ನೂ ವರ್ಗ ಮಾಡಲಾಗಿದೆ. ಅವರಿಗೆ ಚಿಕ್ಕಮಗಳೂರು ನಗರ ಠಾಣೆಗೆ ವರ್ಗ ಆಗಿದ್ದರೆ, ಶಿವಪ್ರಕಾಶ್ ಬೆಂಗಳೂರಿಗೆ ವರ್ಗ ಆಗಿದ್ದಾರೆ.
Kapu Inspector Mahesh Prasad has been appointed as the new Inspector of City Crime Branch (CCB) of Mangaluru. The outgoing inspector Shivaprakash Naik has been transferred.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am