ಬ್ರೇಕಿಂಗ್ ನ್ಯೂಸ್
09-12-23 05:44 pm Mangaluru Correspondent ಕರಾವಳಿ
ಉಳ್ಳಾಲ, ಡಿ.9: ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಸಮುದ್ರದಲ್ಲಿ ನೀರಾಟಕ್ಕಿಳಿದ ಆರು ಮಂದಿ ಪಿಯು ವಿದ್ಯಾರ್ಥಿಗಳಲ್ಲಿ ಇಬ್ಬರು ನೀರುಪಾಲಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಸೋಮೇಶ್ವರದ ಪರಿಜ್ಞಾನ ಪಿಯು ಕಾಲೇಜಿನ ದ್ವಿತೀಯ ಪಿಯು ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳಾದ ಮಂಜೇಶ್ವರ, ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲ್ ನಿವಾಸಿ ಯುವರಾಜ್(17) ಸಮುದ್ರ ಪಾಲಾದವರು.


ಶನಿವಾರ ಮಧ್ಯಾಹ್ನ ನಂತರ ಯಶ್ವಿತ್ ಮತ್ತು ಯುವರಾಜ್ ಸೇರಿ ಒಟ್ಟು ಆರು ವಿದ್ಯಾರ್ಥಿಗಳು ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಸಮೀಪದ ಕಡಲ ಕಿನಾರೆಯಲ್ಲಿ ನೀರಾಟಕ್ಕಿಳಿದಿದ್ದಾರೆ. ಈ ವೇಳೆ ಯಶ್ವಿತ್ ಮತ್ತು ಯುವರಾಜನ್ನ ಕಡಲಿನ ರಕ್ಕಸ ಅಲೆಗಳು ಎಳೆದು ಹೋಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಈಜು ತಜ್ಞರು ಭೇಟಿ ನೀಡಿದ್ದು ನೀರು ಪಾಲಾದ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Two 17 year old youths drowned at Someshwar Beach at Ullal in Mangalore While they were playing in the water. Six of the fiends had some to the temple and later as they were playing the water two from Mangalore have drowned in the sea.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 10:54 am
HK News Staffer
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm