ಬ್ರೇಕಿಂಗ್ ನ್ಯೂಸ್
09-12-23 10:41 pm Mangaluru correspondent ಕರಾವಳಿ
ಮಂಗಳೂರು, ಡಿ.9: ಶ್ಯಾಕ್ಸ್ ಎಂಟರ್ಪ್ರೈಸಸ್ನ ಅಬ್ದುಲ್ ಶಕೀಲ್ ನಿರ್ಮಾಣದ ಬ್ಯಾರಿ ಭಾಷೆಯ ಚಲನಚಿತ್ರ ‘ಮುಸಾಫಿರ್’ಗೆ ‘ಕರ್ನಾಟಕ ನಂದಿ ಫಿಲ್ಮ್ -2023’ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ‘ಮುಸಾಫಿರ್’ ಸಿನೆಮಾದ ಮುಖ್ಯ ಪಾತ್ರಧಾರಿ ಮುಹಮ್ಮದ್ ಬಡ್ಡೂರು ಅವರ ಪರವಾಗಿ ಚಲನಚಿತ್ರ ನಿರ್ದೇಶಕ ಅಂಬಳಿಕೆ ರವಿ ಹಾಗೂ ‘ಮುಸಾಫಿರ್’ ಸಿನೆಮಾಕ್ಕೆ ಸಾಹಿತ್ಯ ಬರೆದ ಪತ್ರಕರ್ತ ಹಂಝ ಮಲಾರ್ ಅವರು ‘ಕಾಂತಾರ’ ಸಿನೆಮಾದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಹಂಝ ಮಲಾರ್ ಅವರ ‘ಸೂಫಿ ಬ್ಯಾರಿಯ ಝಕಾತ್ ಯಾತ್ರೆ’ ಕಥೆ ಆಧಾರಿತ ‘ಮುಸಾಫಿರ್’ ಸಿನೆಮಾದಲ್ಲಿ ನಟಿಸಿದ್ದ ಸಾಹಿತಿ ಮುಹಮ್ಮದ್ ಬಡ್ಡೂರ್ ‘ಅಬ್ಬಾ’ ಬ್ಯಾರಿ ಸಿನೆಮಾದಲ್ಲೂ ಮುಖ್ಯ ಪಾತ್ರದಲ್ಲಿ ನಟಿಸಿದ್ದರು.
ಕನ್ನಡವಲ್ಲದೆ ತುಳು, ಬ್ಯಾರಿ, ಕೊಂಕಣಿ, ಕೊಡವ, ಬಂಜಾರದಂತಹ ರಾಜ್ಯದ ಪ್ರಾದೇಶಿಕ ಭಾಷೆಗಳ ಸಿನೆಮಾವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಚಿತ್ರನಟರಾದ ರವಿಚಂದ್ರನ್, ವಿನೋದ್ ರಾಜ್, ಶ್ರೀನಾಥ್, ಧ್ರುವ ಸರ್ಜಾ, ಉಮಾಶ್ರೀ, ಅನು ಪ್ರಭಾಕರ್, ವಸಿಷ್ಠ ಸಿಂಹ, ಅನಿರುದ್ಧ, ಪ್ರೇಮಾ, ಹರಿಪ್ರಿಯಾ, ಉಲ್ಲಾಸ್ ಹಾಗೂ ಆಯೋಜಕರಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕ ನಂದಳಿಕೆ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್, ಅನಿತಾ ರೆಡ್ಡಿ, ಭಾ.ಮಾ. ಗಿರೀಶ್, ಹರ್ಷಿತಾ, ನಂದಿತಾ, ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.
Musafir Beary movie bags Karnataka Nandi film award. The award was presented by Kantara Hero and director Rishab Shetty to Hamza Malar
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 10:21 pm
Mangalore Correspondent
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm