ಬ್ರೇಕಿಂಗ್ ನ್ಯೂಸ್
11-12-23 01:51 pm Mangalore Correspondent ಕರಾವಳಿ
ಮಂಗಳೂರು, ಡಿ.10: ನಗರದ ವಳಚ್ಚಿಲ್ ಶ್ರೀನಿವಾಸ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇರಳದ ಆಲಪ್ಪುಳ ಜಿಲ್ಲೆಯ ಕರುವೆಟ್ಟು ನಿವಾಸಿ ಸಚಿನ್ ರಾಜು (19) ಮೃತ ಯುವಕ. ಕಳೆದ ನವೆಂಬರ್ 30ರಂದು ಈತನನ್ನು ಪ್ರಥಮ ವರ್ಷದ ಜನರಲ್ ನರ್ಸಿಂಗ್ ಕಲಿಯಲು ಎ.ಶ್ಯಾಮ ರಾವ್ ನರ್ಸಿಂಗ್ ಕಾಲೇಜಿಗೆ ಸೇರಿಸಲಾಗಿತ್ತು. ಅದರಂತೆ, ವಳಚ್ಚಿಲ್ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಸಚಿನ್ ರಾಜು ಡಿ.8 ರಂದು ಕಾಲೇಜಿಗೆ ಹೋಗಿರಲಿಲ್ಲ. ಆರೋಗ್ಯ ಸರಿಯಿಲ್ಲ ಎಂದು ತರಗತಿ ಹೋಗದೇ ಇದ್ದ ಸಚಿನ್, ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನ ಜೊತೆಗೆ ರೂಮಿನಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಇದ್ದರು. ಅಂದು ಮಧ್ಯಾಹ್ನ ಊಟಕ್ಕೆಂದು ಕೊಠಡಿಗೆ ಬಂದಾಗ ಸಚಿನ್ ಬೆಡ್ ಶೀಟನ್ನೇ ತುಂಡರಿಸಿ ಫ್ಯಾನಿಗೆ ಕಟ್ಟಿ ನೇಣು ಬಿಗಿದಿರುವುದು ಕಂಡುಬಂದಿತ್ತು. ಕೂಡಲೇ ನೇಣು ಕುಣಿಕೆಯನ್ನು ತುಂಡರಿಸಿ ಕಾಲೇಜಿನ ಶಿಕ್ಷಕರ ಸಹಾಯದಿಂದ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಚಿನ್ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಈ ಬಗ್ಗೆ ಸಚಿನ್ ತಂದೆ ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿದ್ದಾರೆ. ವಿದ್ಯಾರ್ಥಿ ಸಾವಿಗೇನು ಕಾರಣ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19 year old Nursing college student commits suicide in college hostel at Valachil in Mangalore. The deceased has been identifed as Sachin Raju from Kerala.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 10:21 pm
Mangalore Correspondent
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm