ಬ್ರೇಕಿಂಗ್ ನ್ಯೂಸ್
11-12-23 01:51 pm Mangalore Correspondent ಕರಾವಳಿ
ಮಂಗಳೂರು, ಡಿ.10: ನಗರದ ವಳಚ್ಚಿಲ್ ಶ್ರೀನಿವಾಸ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇರಳದ ಆಲಪ್ಪುಳ ಜಿಲ್ಲೆಯ ಕರುವೆಟ್ಟು ನಿವಾಸಿ ಸಚಿನ್ ರಾಜು (19) ಮೃತ ಯುವಕ. ಕಳೆದ ನವೆಂಬರ್ 30ರಂದು ಈತನನ್ನು ಪ್ರಥಮ ವರ್ಷದ ಜನರಲ್ ನರ್ಸಿಂಗ್ ಕಲಿಯಲು ಎ.ಶ್ಯಾಮ ರಾವ್ ನರ್ಸಿಂಗ್ ಕಾಲೇಜಿಗೆ ಸೇರಿಸಲಾಗಿತ್ತು. ಅದರಂತೆ, ವಳಚ್ಚಿಲ್ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಸಚಿನ್ ರಾಜು ಡಿ.8 ರಂದು ಕಾಲೇಜಿಗೆ ಹೋಗಿರಲಿಲ್ಲ. ಆರೋಗ್ಯ ಸರಿಯಿಲ್ಲ ಎಂದು ತರಗತಿ ಹೋಗದೇ ಇದ್ದ ಸಚಿನ್, ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನ ಜೊತೆಗೆ ರೂಮಿನಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಇದ್ದರು. ಅಂದು ಮಧ್ಯಾಹ್ನ ಊಟಕ್ಕೆಂದು ಕೊಠಡಿಗೆ ಬಂದಾಗ ಸಚಿನ್ ಬೆಡ್ ಶೀಟನ್ನೇ ತುಂಡರಿಸಿ ಫ್ಯಾನಿಗೆ ಕಟ್ಟಿ ನೇಣು ಬಿಗಿದಿರುವುದು ಕಂಡುಬಂದಿತ್ತು. ಕೂಡಲೇ ನೇಣು ಕುಣಿಕೆಯನ್ನು ತುಂಡರಿಸಿ ಕಾಲೇಜಿನ ಶಿಕ್ಷಕರ ಸಹಾಯದಿಂದ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಚಿನ್ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಈ ಬಗ್ಗೆ ಸಚಿನ್ ತಂದೆ ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿದ್ದಾರೆ. ವಿದ್ಯಾರ್ಥಿ ಸಾವಿಗೇನು ಕಾರಣ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19 year old Nursing college student commits suicide in college hostel at Valachil in Mangalore. The deceased has been identifed as Sachin Raju from Kerala.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm