ಬ್ರೇಕಿಂಗ್ ನ್ಯೂಸ್
11-12-23 01:51 pm Mangalore Correspondent ಕರಾವಳಿ
ಮಂಗಳೂರು, ಡಿ.10: ನಗರದ ವಳಚ್ಚಿಲ್ ಶ್ರೀನಿವಾಸ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇರಳದ ಆಲಪ್ಪುಳ ಜಿಲ್ಲೆಯ ಕರುವೆಟ್ಟು ನಿವಾಸಿ ಸಚಿನ್ ರಾಜು (19) ಮೃತ ಯುವಕ. ಕಳೆದ ನವೆಂಬರ್ 30ರಂದು ಈತನನ್ನು ಪ್ರಥಮ ವರ್ಷದ ಜನರಲ್ ನರ್ಸಿಂಗ್ ಕಲಿಯಲು ಎ.ಶ್ಯಾಮ ರಾವ್ ನರ್ಸಿಂಗ್ ಕಾಲೇಜಿಗೆ ಸೇರಿಸಲಾಗಿತ್ತು. ಅದರಂತೆ, ವಳಚ್ಚಿಲ್ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಸಚಿನ್ ರಾಜು ಡಿ.8 ರಂದು ಕಾಲೇಜಿಗೆ ಹೋಗಿರಲಿಲ್ಲ. ಆರೋಗ್ಯ ಸರಿಯಿಲ್ಲ ಎಂದು ತರಗತಿ ಹೋಗದೇ ಇದ್ದ ಸಚಿನ್, ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನ ಜೊತೆಗೆ ರೂಮಿನಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಇದ್ದರು. ಅಂದು ಮಧ್ಯಾಹ್ನ ಊಟಕ್ಕೆಂದು ಕೊಠಡಿಗೆ ಬಂದಾಗ ಸಚಿನ್ ಬೆಡ್ ಶೀಟನ್ನೇ ತುಂಡರಿಸಿ ಫ್ಯಾನಿಗೆ ಕಟ್ಟಿ ನೇಣು ಬಿಗಿದಿರುವುದು ಕಂಡುಬಂದಿತ್ತು. ಕೂಡಲೇ ನೇಣು ಕುಣಿಕೆಯನ್ನು ತುಂಡರಿಸಿ ಕಾಲೇಜಿನ ಶಿಕ್ಷಕರ ಸಹಾಯದಿಂದ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಚಿನ್ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಈ ಬಗ್ಗೆ ಸಚಿನ್ ತಂದೆ ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿದ್ದಾರೆ. ವಿದ್ಯಾರ್ಥಿ ಸಾವಿಗೇನು ಕಾರಣ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19 year old Nursing college student commits suicide in college hostel at Valachil in Mangalore. The deceased has been identifed as Sachin Raju from Kerala.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm