ಬ್ರೇಕಿಂಗ್ ನ್ಯೂಸ್
17-11-20 04:07 pm Mangaluru Correspondent ಕರಾವಳಿ
ಕಾಸರಗೋಡು, ನ.17: ಜ್ಯುವೆಲ್ಲರಿ ಹೆಸರಲ್ಲಿ ನೂರಾರು ಮಂದಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಜೈಲು ಪಾಲಾಗಿರುವ ಮಂಜೇಶ್ವರ ಶಾಸಕ ಎಂ.ಸಿ.ಕಮರುದ್ದೀನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಕ್ತದೊತ್ತಡ ಅಧಿಕಗೊಂಡ ಹಿನ್ನೆಲೆಯಲ್ಲಿ ಕಮರುದ್ದೀನ್ ಅವರನ್ನು ಕಾಞಂಗಾಡ್ ಜಿಲ್ಲಾ ಜೈಲಿನಿಂದ ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧುಮೇಹ ಪ್ರಮಾಣ ಹೆಚ್ಚಾಗಿದ್ದು, ಅಗತ್ಯ ಬಿದ್ದಲ್ಲಿ ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ನೂರಕ್ಕೂ ಹೆಚ್ಚು ಮಂದಿ ತಮ್ಮ ಹಣ ಕಳಕೊಂಡು ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದರು. 150 ಕೋಟಿಗೂ ವಂಚನೆ ಆಗಿದ್ದು ಶಾಸಕರ ಒಡೆತನದ ಫ್ಯಾಷನ್ ಗೋಲ್ಡ್ ಜುವೆಲ್ಲರಿ ಹೆಸರಲ್ಲಿ ವಂಚನೆ ಮಾಡಲಾಗಿದೆ ಎನ್ನುವ ಆರೋಪ ಇದೆ. ಈ ಬಗ್ಗೆ ವಿಚಾರಣೆಗೆ ಕರೆಸಿದ್ದ ಪೊಲೀಸರು ಶಾಸಕ ಕಮರುದ್ದೀನ್ ಅವರನ್ನು ಬಂಧಿಸಿದ್ದರು.
Manjeshwar MLA and leader M C Kamaruddin who was arrested in connection with the duping of depositors in his gold business is admitted to hospital.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm