ಬ್ರೇಕಿಂಗ್ ನ್ಯೂಸ್
11-12-23 08:00 pm Mangalore Correspondent ಕರಾವಳಿ
ಮಂಗಳೂರು, ಡಿ.11: ಮಂಗಳೂರು ಮೂಲದ 20ರ ಹರೆಯದ ಹುಡುಗಿ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಕಿರು ಚಿತ್ರ ಹೈಡ್ & ಸೀಕ್ ಪ್ರತಿಷ್ಠಿತ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ.
"ಹೈಡ್ ಅಂಡ್ ಸೀಕ್" ಎಂಬ ಹೆಸರಿನ ಕಿರುಚಿತ್ರವನ್ನು ಭಾರತದ ಯುವ ನಿರ್ದೇಶಕಿ 20 ವರ್ಷ ವಯಸ್ಸಿನ ಮಿಸ್ ಕರೆನ್ ಕ್ಷಿತಿ ಸುವರ್ಣ ನಿರ್ದೇಶಿಸಿದ್ದಾರೆ. ಇದು ಸ್ಕಿಜೋಫ್ರೀನಿಯಾ ಮತ್ತು ಅದರ ತೀವ್ರ ಪರಿಣಾಮಗಳ ಕುರಿತು ಸಂದೇಶವನ್ನು ಹೊಂದಿರುವ 10 ನಿಮಿಷಗಳ ಕಿರುಚಿತ್ರವಾಗಿದೆ. ಖಿನ್ನತೆ ಮತ್ತು ಸ್ಕಿಜೊಫ್ರೀನಿಯಾ ಕಾಯಿಲೆಯಿಂದಾಗಿ ಕುಟುಂಬ ಹತ್ಯೆಗಳು / ಸಾಮೂಹಿಕ ಹತ್ಯೆಗಳನ್ನು ನೋಡುತ್ತಿರುವ ಇಂದಿನ ಕಾಲಘಟ್ಟದಲ್ಲಿ ಇದೇ ಕತೆಯನ್ನು ಮುಂದಿಟ್ಟು ಚಿತ್ರ ಮಾಡಿರುವುದು ವಿಶೇಷ.

ಕರೆನ್ ಕ್ಷಿತಿ ಸುವರ್ಣ ಅವರು ತಮ್ಮ ಕ್ರಾಫ್ಟ್ ಮತ್ತು ಕಲೆಗಾಗಿ ಮೆಚ್ಚುಗೆ ಪಡೆದಿದ್ದಾರೆ. ಈ ಕಿರುಚಿತ್ರವನ್ನು ವಿಸಿಕಾ ಫಿಲಂಸ್ ಜೊತೆಗೆ ಮೋಹನ್ ಮತ್ತು ಮನು ಗೊರೂರ್ ಸಹ ನಿರ್ಮಾಪಕರಾಗಿ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಅನಿಲ್ ಕುಮಾರ್ ಛಾಯಾಗ್ರಹಣವಿದೆ. ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಸಂಗೀತ ಸಂಯೋಜನೆಯ ಬಾಪಿ ತುತುಲ್ ಅವರ ಹಿನ್ನೆಲೆ ಸಂಗೀತವಿದೆ.
ಹಲವಾರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಈ ಕಿರುಚಿತ್ರ ಪ್ರದರ್ಶಿಸಲಾಗಿದೆ. ಅವುಗಳಲ್ಲಿ ದೊಡ್ಡದು ಕೇನ್ಸ್ ವಿಶ್ವ ಚಲನಚಿತ್ರೋತ್ಸವ. ಇದನ್ನು ಕೊಲಂಬಿಯನ್ ಇನ್ಕ್ಲೂಸಿನ್ ಫೆಸ್ಟಿವಲ್ ಸೇರಿದಂತೆ ಹಲವಾರು ಅರ್ಹತಾ ಚಲನಚಿತ್ರೋತ್ಸವದಲ್ಲಿ ಕೂಡ ಪ್ರದರ್ಶಿಸಲಾಗಿದೆ. ಈ ನಡುವೆ, ನಿರ್ದೇಶಕಿ ಕರೆನ್ ಕೂಡ ಈ ಚಿತ್ರವನ್ನು ಅಕಾಡೆಮಿ ಮತ್ತು BAFTA ಪ್ರಶಸ್ತಿಗಳಿಗೆ ಕಳುಹಿಸಲು ಸಜ್ಜಾಗುತ್ತಿದ್ದಾರೆ.
Mangalorean girls Short movie Hide and seek nominated for Cannes Film Festival 2023.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 10:55 am
HK News Staffer
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm