ಬ್ರೇಕಿಂಗ್ ನ್ಯೂಸ್
12-12-23 08:20 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.12: ಹೆಬ್ಬಾವೊಂದನ್ನು ಭಾರೀ ಗಾತ್ರದ ಕಾಳಿಂಗ ಸರ್ಪ ಬೇಟೆಯಾಡಿದ್ದು ಅದನ್ನು ತಿನ್ನುವ ಪ್ರಯತ್ನದಲ್ಲಿದ್ದಾಗ ಉರಗ ಪ್ರಿಯರು ಸೇರಿ ರಕ್ಷಣೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ನಡೆದಿದೆ.
ಕಲ್ಲಾಜೆ ಪ್ರಾಥಮಿಕ ಶಾಲೆ ಬಳಿಯ ನಿವಾಸಿ ಕೆ.ಬಾಲಕೃಷ್ಣ ಗೌಡ ಎಂಬವರ ಮನೆಯ ಬಳಿಯಲ್ಲಿ 8 ಅಡಿ ಉದ್ದದ ಹೆಬ್ಬಾವನ್ನು ಸುಮಾರು 16 ಅಡಿ ಉದ್ದವಿದ್ದ ಬೃಹತ್ ಕಾಳಿಂಗ ಸರ್ಪ ಬೇಟೆಯಾಡಿತ್ತು. ಇದನ್ನು ನೋಡಿದ ಬಾಲಕೃಷ್ಣ ಗೌಡ, ಕೂಡಲೇ ಲಾಯ್ಲದ ಉರಗ ರಕ್ಷಕ ಸ್ನೇಕ್ ಅಶೋಕ್ ಅವರನ್ನು ಕರೆಸಿದ್ದಾರೆ.

ಅಶೋಕ್ ಅವರು ಕಾಳಿಂಗ ಸರ್ಪದ ಹಿಡಿತದಲ್ಲಿದ್ದ ಹೆಬ್ಬಾವನ್ನು ರಕ್ಷಿಸಿದ್ದಾರೆ. ಬಳಿಕ ಕಾಳಿಂಗ ಸರ್ಪ ಮತ್ತು ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
Black cobra tries to swallow snake, two snakes rescued at Belthangady in Mangalore.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm