ಬ್ರೇಕಿಂಗ್ ನ್ಯೂಸ್
12-12-23 08:20 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.12: ಹೆಬ್ಬಾವೊಂದನ್ನು ಭಾರೀ ಗಾತ್ರದ ಕಾಳಿಂಗ ಸರ್ಪ ಬೇಟೆಯಾಡಿದ್ದು ಅದನ್ನು ತಿನ್ನುವ ಪ್ರಯತ್ನದಲ್ಲಿದ್ದಾಗ ಉರಗ ಪ್ರಿಯರು ಸೇರಿ ರಕ್ಷಣೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ನಡೆದಿದೆ.
ಕಲ್ಲಾಜೆ ಪ್ರಾಥಮಿಕ ಶಾಲೆ ಬಳಿಯ ನಿವಾಸಿ ಕೆ.ಬಾಲಕೃಷ್ಣ ಗೌಡ ಎಂಬವರ ಮನೆಯ ಬಳಿಯಲ್ಲಿ 8 ಅಡಿ ಉದ್ದದ ಹೆಬ್ಬಾವನ್ನು ಸುಮಾರು 16 ಅಡಿ ಉದ್ದವಿದ್ದ ಬೃಹತ್ ಕಾಳಿಂಗ ಸರ್ಪ ಬೇಟೆಯಾಡಿತ್ತು. ಇದನ್ನು ನೋಡಿದ ಬಾಲಕೃಷ್ಣ ಗೌಡ, ಕೂಡಲೇ ಲಾಯ್ಲದ ಉರಗ ರಕ್ಷಕ ಸ್ನೇಕ್ ಅಶೋಕ್ ಅವರನ್ನು ಕರೆಸಿದ್ದಾರೆ.

ಅಶೋಕ್ ಅವರು ಕಾಳಿಂಗ ಸರ್ಪದ ಹಿಡಿತದಲ್ಲಿದ್ದ ಹೆಬ್ಬಾವನ್ನು ರಕ್ಷಿಸಿದ್ದಾರೆ. ಬಳಿಕ ಕಾಳಿಂಗ ಸರ್ಪ ಮತ್ತು ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
Black cobra tries to swallow snake, two snakes rescued at Belthangady in Mangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm