ಬ್ರೇಕಿಂಗ್ ನ್ಯೂಸ್
12-12-23 08:20 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.12: ಹೆಬ್ಬಾವೊಂದನ್ನು ಭಾರೀ ಗಾತ್ರದ ಕಾಳಿಂಗ ಸರ್ಪ ಬೇಟೆಯಾಡಿದ್ದು ಅದನ್ನು ತಿನ್ನುವ ಪ್ರಯತ್ನದಲ್ಲಿದ್ದಾಗ ಉರಗ ಪ್ರಿಯರು ಸೇರಿ ರಕ್ಷಣೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ನಡೆದಿದೆ.
ಕಲ್ಲಾಜೆ ಪ್ರಾಥಮಿಕ ಶಾಲೆ ಬಳಿಯ ನಿವಾಸಿ ಕೆ.ಬಾಲಕೃಷ್ಣ ಗೌಡ ಎಂಬವರ ಮನೆಯ ಬಳಿಯಲ್ಲಿ 8 ಅಡಿ ಉದ್ದದ ಹೆಬ್ಬಾವನ್ನು ಸುಮಾರು 16 ಅಡಿ ಉದ್ದವಿದ್ದ ಬೃಹತ್ ಕಾಳಿಂಗ ಸರ್ಪ ಬೇಟೆಯಾಡಿತ್ತು. ಇದನ್ನು ನೋಡಿದ ಬಾಲಕೃಷ್ಣ ಗೌಡ, ಕೂಡಲೇ ಲಾಯ್ಲದ ಉರಗ ರಕ್ಷಕ ಸ್ನೇಕ್ ಅಶೋಕ್ ಅವರನ್ನು ಕರೆಸಿದ್ದಾರೆ.

ಅಶೋಕ್ ಅವರು ಕಾಳಿಂಗ ಸರ್ಪದ ಹಿಡಿತದಲ್ಲಿದ್ದ ಹೆಬ್ಬಾವನ್ನು ರಕ್ಷಿಸಿದ್ದಾರೆ. ಬಳಿಕ ಕಾಳಿಂಗ ಸರ್ಪ ಮತ್ತು ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
Black cobra tries to swallow snake, two snakes rescued at Belthangady in Mangalore.
07-08-26 04:18 pm
HK News Staffer
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 06:00 pm
HK News Staffer
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm
ಒಂದೇ ಮರಕ್ಕೆ ನೇಣು ಬಿಗಿದುಕೊಂಡ ಇಬ್ಬರು ಯುವತಿಯರ ಪ್...
07-08-26 12:35 pm
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm