ಬ್ರೇಕಿಂಗ್ ನ್ಯೂಸ್
12-12-23 08:20 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.12: ಹೆಬ್ಬಾವೊಂದನ್ನು ಭಾರೀ ಗಾತ್ರದ ಕಾಳಿಂಗ ಸರ್ಪ ಬೇಟೆಯಾಡಿದ್ದು ಅದನ್ನು ತಿನ್ನುವ ಪ್ರಯತ್ನದಲ್ಲಿದ್ದಾಗ ಉರಗ ಪ್ರಿಯರು ಸೇರಿ ರಕ್ಷಣೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ನಡೆದಿದೆ.
ಕಲ್ಲಾಜೆ ಪ್ರಾಥಮಿಕ ಶಾಲೆ ಬಳಿಯ ನಿವಾಸಿ ಕೆ.ಬಾಲಕೃಷ್ಣ ಗೌಡ ಎಂಬವರ ಮನೆಯ ಬಳಿಯಲ್ಲಿ 8 ಅಡಿ ಉದ್ದದ ಹೆಬ್ಬಾವನ್ನು ಸುಮಾರು 16 ಅಡಿ ಉದ್ದವಿದ್ದ ಬೃಹತ್ ಕಾಳಿಂಗ ಸರ್ಪ ಬೇಟೆಯಾಡಿತ್ತು. ಇದನ್ನು ನೋಡಿದ ಬಾಲಕೃಷ್ಣ ಗೌಡ, ಕೂಡಲೇ ಲಾಯ್ಲದ ಉರಗ ರಕ್ಷಕ ಸ್ನೇಕ್ ಅಶೋಕ್ ಅವರನ್ನು ಕರೆಸಿದ್ದಾರೆ.

ಅಶೋಕ್ ಅವರು ಕಾಳಿಂಗ ಸರ್ಪದ ಹಿಡಿತದಲ್ಲಿದ್ದ ಹೆಬ್ಬಾವನ್ನು ರಕ್ಷಿಸಿದ್ದಾರೆ. ಬಳಿಕ ಕಾಳಿಂಗ ಸರ್ಪ ಮತ್ತು ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
Black cobra tries to swallow snake, two snakes rescued at Belthangady in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 10:55 am
HK News Staffer
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm