ಬ್ರೇಕಿಂಗ್ ನ್ಯೂಸ್
12-12-23 10:19 pm Mangalore Correspondent ಕರಾವಳಿ
ಮಂಗಳೂರು, ಡಿ.12: ಸಾವರ್ಕರ್ ವಿಚಾರದಲ್ಲಿ ಸಾಫ್ಟ್ ಹೇಳಿಕೆ ನೀಡಿದ್ದ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಬಗ್ಗೆ ಅವಹೇಳನ ಮಾಡಿ ಫೇಸ್ಬುಕ್ ಪೋಸ್ಟ್ ಹಾಕಿರುವ ಎಸ್ ಡಿಪಿಐ ಪಕ್ಷದ ಮುಖಂಡನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಎಸ್ಡಿಪಿಐ ಮುಖಂಡ ರಿಯಾಜ್ ಕಡಂಬು ಎಂಬಾತನನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದು ಉರ್ವಾ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಸುವರ್ಣ ಸೌಧದಲ್ಲಿ ಸಾವರ್ಕರ್ ಫೋಟೋ ತೆರವು ಮಾಡಬೇಕೆಂಬ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆಯ ಬಗ್ಗೆ ಸ್ಪೀಕರ್ ಖಾದರ್ ತನ್ನ ಅಭಿಪ್ರಾಯ ತಿಳಿಸಿದ್ದರು. 'ನನ್ನ ಕೆಲಸ ಜೋಡಿಸುವುದು, ಕಿತ್ತು ಬಿಸಾಕುವುದಲ್ಲ' ಎಂದು ಹೇಳಿಕೆ ನೀಡಿ ವಿವಾದ ತಣ್ಣಗಾಗಿಸಿದ್ದರು.


ಖಾದರ್ ನೀಡಿದ್ದ ಈ ಹೇಳಿಕೆಯ ವಿರುದ್ಧವಾಗಿ ಫೇಸ್ಬುಕ್ ನಲ್ಲಿ ಎಸ್ಡಿಪಿಐ ಮುಖಂಡ ರಿಯಾಜ್ ಕಡಂಬು ಕುಹಕ ಮಾಡಿ ಪೋಸ್ಟ್ ಹಾಕಿದ್ದರು. 'ಇಷ್ಟೇ... ಅದ್ಯಾವ ಪರಿಸರ ಹೇಳಿ, ಚಪ್ಪಲಿ ನೆಕ್ಕಿ ಸಾವರ್ಕರ್ ನ ಫೋಟೋವನ್ನು ಇಟ್ಟು ಜೋಡಿಸುತ್ತಿದ್ದ ಪರಿಸರ.. ಈ ವ್ಯಕ್ತಿಯಿಂದ RSS ವಿರುದ್ಧ ನಿಲ್ಲಲು ಈ ಆಯಸ್ಸು ಪೂರ್ತಿ ಅಧಿಕಾರದಲ್ಲಿದ್ದರೂ ಸಾಧ್ಯವಿಲ್ಲ. 'ಚುನಾವಣೆಯಲ್ಲಿ ಕೇಳ್ತಿದ್ರಲ್ಲಾ SDPI ಯಾಕೆ ಒಬ್ಬ ಮುಸ್ಲಿಂ MLA ವಿರುದ್ಧ ಸ್ಪರ್ಧೆ ಮಾಡುವುದು ಅಂತ.

'ನೋಡಿ ಉತ್ತರ ಸ್ಪಷ್ಟವಿದೆ, ದೇಶದ್ರೋಹಿ, ಸಂವಿಧಾನ ವಿರೋಧಿ, ಜಾತ್ಯತೀತ ವಿರೋಧಿ, ಕೋಮುವಾದಿ RSS ಜೊತೆ ಹೊಂದಾಣಿಕೆ ಮಾಡಿಕೊಂಡು ಈ ರೀತಿ ಜೋಡಿಸಲು ಹೊರಟಿರುವುದಕ್ಕೆ.. 'ಎಂದಾದರೂ ಒಂದು ದಿನ SDPI ಅದೊರಳಗೆ ಲಗ್ಗೆ ಇಟ್ಟರೆ, ಕಿತ್ತು ಬಿಸಾಕಿಯೇ ಬಿಸಾಕಲು ಸದನದಲ್ಲಿ ಹೋರಾಟ ಮಾಡಿಯೇ ಮಾಡುತ್ತೇವೆ. ಅದ್ಯಾವ ವ್ಯಕ್ತಿ ಸಭಾಧ್ಯಕ್ಷ ಆಗಿದ್ದರೂ ಕೂಡ. 'ಈ ಸಭಾಧ್ಯಕ್ಷರಿಗೆ ಚಾಲೆಂಜ್ ಹಾಕುತ್ತೇನೆ. ನೀವು ಸಾವರ್ಕರ್ ಫೋಟೊ ಕಿತ್ತು ಬಿಸಾಕಿ, ಟಿಪ್ಪು ಭಾವಚಿತ್ರ ಧಮ್ಮಿದ್ದರೆ ಅಳವಡಿಸಿ ಎಂದು ಸ್ಪೀಕರ್ ಹುದ್ದೆಗೆ ಅಗೌರವ ತೋರಿಸಿ ಪೋಸ್ಟ್ ಮಾಡಿದ್ದರು.

ಎಸ್ಡಿಪಿಐ ಮುಖಂಡ ಪರೋಕ್ಷವಾಗಿ ಖಾದರ್ ಅವರ ಸಂಘರ್ಷ ರಹಿತ ನಿಲುವನ್ನು ಟೀಕಿಸಿ, ಸಾವರ್ಕರ್ ಬಗ್ಗೆ ಟೀಕೆ ಮಾಡಿದ್ದರು. ಈ ಬಗ್ಗೆ ಕಾಂಗ್ರೆಸ್ ಪ್ರಮುಖರು ನೀಡಿದ ಸೂಚನೆಯಂತೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
The Mangaluru police have arrested an SDPI leader Riaz Kadambu for allegedly posting a Facebook post derogatory remarks against Assembly Speaker U T Khader for his soft remarks on Savarkar.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
03-09-26 07:27 pm
HK News Staffer
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 10:55 am
HK News Staffer
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm
ಹಿಂಡಲಗಾ ಜೈಲಿನ ಕೈದಿಯೊಂದಿಗೆ ಸರಸ-ಸಲ್ಲಾಪದ ವಿಡಿಯೋ...
03-09-26 05:21 pm