ಬ್ರೇಕಿಂಗ್ ನ್ಯೂಸ್
13-12-23 10:00 pm Mangalore Correspondent ಕರಾವಳಿ
ಮಂಗಳೂರು, ಡಿ.13: ನಗರದ ಮಂಗಳಾದೇವಿ ದೇವಸ್ಥಾನವನ್ನು ಗೂಗಲ್ ಮ್ಯಾಪ್ ನಲ್ಲಿ ಮುಸ್ಲಿಂ ವ್ಯಕ್ತಿಯ ಕಂಪೌಂಡ್ ಎನ್ನುವ ರೀತಿ ಕಿಡಿಗೇಡಿಗಳು ತೋರಿಸಿದ್ದು, ಈ ಬಗ್ಗೆ ಭಕ್ತರ ಮೂಲಕ ತಿಳಿದ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ.
ಬೆಂಗಳೂರು ಕಡೆಯಿಂದ ಬಂದಿದ್ದ ಭಕ್ತರು ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನವನ್ನು ಹುಡುಕಿ ಬಂದಿದ್ದರು. ಆದರೆ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನ ಇರುವ ಜಾಗವನ್ನು ಬೋಳಾರ್ ಉಮ್ಮರ್ ಶೇಖ್ ಕಂಪೌಂಡ್ ಎಂದು ತೋರಿಸಲಾಗಿತ್ತು. ದೇವಸ್ಥಾನ ರಸ್ತೆ ಎದುರಲ್ಲೇ ಇದ್ದರೂ, ಅದನ್ನು ಮುಸ್ಲಿಂ ವ್ಯಕ್ತಿಯ ಪ್ರಾಪರ್ಟಿ ಅನ್ನುವ ರೀತಿ ತೋರಿಸಿದ್ದರಿಂದ ದಿಗಿಲುಗೊಂಡ ಭಕ್ತರು ದೇವಸ್ಥಾನ ಸಿಬಂದಿಗೆ ತಿಳಿಸಿದ್ದರು.

ಗೂಗಲ್ ಮ್ಯಾಪ್ ಪರಿಶೀಲಿಸಿದಾಗ, ಉಮರ್ ಶೇಖ್ ಕಂಪೌಂಡ್ ಎಂದು ತೋರಿಸುತ್ತಿತ್ತು. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ರೀತಿಯಾಗಿ ಗೂಗಲ್ ಮ್ಯಾಪ್ ನಲ್ಲಿ ಬಿಂಬಿಸಿದ್ದರು. ಈ ಬಗ್ಗೆ ಪೊಲೀಸರು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮಂಗಳಾದೇವಿ ದೇವಸ್ಥಾನದ ಮ್ಯಾನೇಜರ್ ರಂಜಿತ್ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ರೀತಿ ಬಿಂಬಿಸಿ ಮಂಗಳಾದೇವಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಅಲ್ಲದೆ, ಮಂಗಳಾದೇವಿ ಮಹತೋಭಾರ ದೇವಸ್ಥಾನ ಎಂದೇ ಗೂಗಲ್ ಮ್ಯಾಪ್ ನಲ್ಲಿ ಸರಿಪಡಿಸಬೇಕು ಎಂದು ಮನವಿಯಲ್ಲಿ ಭಕ್ತರು ಒತ್ತಾಯಿಸಿದ್ದಾರೆ.
Misnaming of Mangaladevi temple on Google Maps rectified after complaint in Mangalore. Unknown miscreants recently altered the name of the location housing the Mangaladevi temple on Google Maps, renaming it as ‘Bolar Shaikh Ummar Saheb Compound’. The compound, located just 200 meters away from the revered temple, raised concerns among the temple management committee and devotees.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm