ಬ್ರೇಕಿಂಗ್ ನ್ಯೂಸ್
13-12-23 10:00 pm Mangalore Correspondent ಕರಾವಳಿ
ಮಂಗಳೂರು, ಡಿ.13: ನಗರದ ಮಂಗಳಾದೇವಿ ದೇವಸ್ಥಾನವನ್ನು ಗೂಗಲ್ ಮ್ಯಾಪ್ ನಲ್ಲಿ ಮುಸ್ಲಿಂ ವ್ಯಕ್ತಿಯ ಕಂಪೌಂಡ್ ಎನ್ನುವ ರೀತಿ ಕಿಡಿಗೇಡಿಗಳು ತೋರಿಸಿದ್ದು, ಈ ಬಗ್ಗೆ ಭಕ್ತರ ಮೂಲಕ ತಿಳಿದ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ.
ಬೆಂಗಳೂರು ಕಡೆಯಿಂದ ಬಂದಿದ್ದ ಭಕ್ತರು ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನವನ್ನು ಹುಡುಕಿ ಬಂದಿದ್ದರು. ಆದರೆ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನ ಇರುವ ಜಾಗವನ್ನು ಬೋಳಾರ್ ಉಮ್ಮರ್ ಶೇಖ್ ಕಂಪೌಂಡ್ ಎಂದು ತೋರಿಸಲಾಗಿತ್ತು. ದೇವಸ್ಥಾನ ರಸ್ತೆ ಎದುರಲ್ಲೇ ಇದ್ದರೂ, ಅದನ್ನು ಮುಸ್ಲಿಂ ವ್ಯಕ್ತಿಯ ಪ್ರಾಪರ್ಟಿ ಅನ್ನುವ ರೀತಿ ತೋರಿಸಿದ್ದರಿಂದ ದಿಗಿಲುಗೊಂಡ ಭಕ್ತರು ದೇವಸ್ಥಾನ ಸಿಬಂದಿಗೆ ತಿಳಿಸಿದ್ದರು.
ಗೂಗಲ್ ಮ್ಯಾಪ್ ಪರಿಶೀಲಿಸಿದಾಗ, ಉಮರ್ ಶೇಖ್ ಕಂಪೌಂಡ್ ಎಂದು ತೋರಿಸುತ್ತಿತ್ತು. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ರೀತಿಯಾಗಿ ಗೂಗಲ್ ಮ್ಯಾಪ್ ನಲ್ಲಿ ಬಿಂಬಿಸಿದ್ದರು. ಈ ಬಗ್ಗೆ ಪೊಲೀಸರು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮಂಗಳಾದೇವಿ ದೇವಸ್ಥಾನದ ಮ್ಯಾನೇಜರ್ ರಂಜಿತ್ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ರೀತಿ ಬಿಂಬಿಸಿ ಮಂಗಳಾದೇವಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಅಲ್ಲದೆ, ಮಂಗಳಾದೇವಿ ಮಹತೋಭಾರ ದೇವಸ್ಥಾನ ಎಂದೇ ಗೂಗಲ್ ಮ್ಯಾಪ್ ನಲ್ಲಿ ಸರಿಪಡಿಸಬೇಕು ಎಂದು ಮನವಿಯಲ್ಲಿ ಭಕ್ತರು ಒತ್ತಾಯಿಸಿದ್ದಾರೆ.
Misnaming of Mangaladevi temple on Google Maps rectified after complaint in Mangalore. Unknown miscreants recently altered the name of the location housing the Mangaladevi temple on Google Maps, renaming it as ‘Bolar Shaikh Ummar Saheb Compound’. The compound, located just 200 meters away from the revered temple, raised concerns among the temple management committee and devotees.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am