ಬ್ರೇಕಿಂಗ್ ನ್ಯೂಸ್
13-12-23 10:00 pm Mangalore Correspondent ಕರಾವಳಿ
ಮಂಗಳೂರು, ಡಿ.13: ನಗರದ ಮಂಗಳಾದೇವಿ ದೇವಸ್ಥಾನವನ್ನು ಗೂಗಲ್ ಮ್ಯಾಪ್ ನಲ್ಲಿ ಮುಸ್ಲಿಂ ವ್ಯಕ್ತಿಯ ಕಂಪೌಂಡ್ ಎನ್ನುವ ರೀತಿ ಕಿಡಿಗೇಡಿಗಳು ತೋರಿಸಿದ್ದು, ಈ ಬಗ್ಗೆ ಭಕ್ತರ ಮೂಲಕ ತಿಳಿದ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ.
ಬೆಂಗಳೂರು ಕಡೆಯಿಂದ ಬಂದಿದ್ದ ಭಕ್ತರು ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನವನ್ನು ಹುಡುಕಿ ಬಂದಿದ್ದರು. ಆದರೆ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನ ಇರುವ ಜಾಗವನ್ನು ಬೋಳಾರ್ ಉಮ್ಮರ್ ಶೇಖ್ ಕಂಪೌಂಡ್ ಎಂದು ತೋರಿಸಲಾಗಿತ್ತು. ದೇವಸ್ಥಾನ ರಸ್ತೆ ಎದುರಲ್ಲೇ ಇದ್ದರೂ, ಅದನ್ನು ಮುಸ್ಲಿಂ ವ್ಯಕ್ತಿಯ ಪ್ರಾಪರ್ಟಿ ಅನ್ನುವ ರೀತಿ ತೋರಿಸಿದ್ದರಿಂದ ದಿಗಿಲುಗೊಂಡ ಭಕ್ತರು ದೇವಸ್ಥಾನ ಸಿಬಂದಿಗೆ ತಿಳಿಸಿದ್ದರು.

ಗೂಗಲ್ ಮ್ಯಾಪ್ ಪರಿಶೀಲಿಸಿದಾಗ, ಉಮರ್ ಶೇಖ್ ಕಂಪೌಂಡ್ ಎಂದು ತೋರಿಸುತ್ತಿತ್ತು. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ರೀತಿಯಾಗಿ ಗೂಗಲ್ ಮ್ಯಾಪ್ ನಲ್ಲಿ ಬಿಂಬಿಸಿದ್ದರು. ಈ ಬಗ್ಗೆ ಪೊಲೀಸರು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮಂಗಳಾದೇವಿ ದೇವಸ್ಥಾನದ ಮ್ಯಾನೇಜರ್ ರಂಜಿತ್ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ರೀತಿ ಬಿಂಬಿಸಿ ಮಂಗಳಾದೇವಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಅಲ್ಲದೆ, ಮಂಗಳಾದೇವಿ ಮಹತೋಭಾರ ದೇವಸ್ಥಾನ ಎಂದೇ ಗೂಗಲ್ ಮ್ಯಾಪ್ ನಲ್ಲಿ ಸರಿಪಡಿಸಬೇಕು ಎಂದು ಮನವಿಯಲ್ಲಿ ಭಕ್ತರು ಒತ್ತಾಯಿಸಿದ್ದಾರೆ.
Misnaming of Mangaladevi temple on Google Maps rectified after complaint in Mangalore. Unknown miscreants recently altered the name of the location housing the Mangaladevi temple on Google Maps, renaming it as ‘Bolar Shaikh Ummar Saheb Compound’. The compound, located just 200 meters away from the revered temple, raised concerns among the temple management committee and devotees.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm