ಬ್ರೇಕಿಂಗ್ ನ್ಯೂಸ್
14-12-23 02:05 pm Mangalore Correspondent ಕರಾವಳಿ
ಪುತ್ತೂರು, ಡಿ.14: ಹೈದರಾಬಾದಿನ ಡಿಆರ್ ಡಿಓ ಘಟಕದಲ್ಲಿ ಯುವ ವಿಜ್ಞಾನಿಯಾಗಿದ್ದ ಪುತ್ತೂರಿನ ಯುವಕ ಸಾವಿಗೆ ಶರಣಾಗಿದ್ದಾರೆ. ಪುತ್ತೂರಿನ ಕಲ್ಲರ್ಪೆ ನಿವಾಸಿ ಭರತ್ ಆಚಾರ್ಯ(27) ಮೃತ ಯುವಕ.
ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭರತ್ ಶಿಕ್ಷಣ ಮುಗಿಸಿ ಎರಡು ತಿಂಗಳ ಹಿಂದಷ್ಟೇ ಹೈದರಾಬಾದ್ ಡಿಆರ್ ಡಿಓ ಕೇಂದ್ರದಲ್ಲಿ ಕೆಲಸಕ್ಕೆ ಸೇರಿದ್ದರು. ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದ ಭರತ್ ಆಚಾರ್ಯ, ಮನೆಯಲ್ಲೇ ಇದ್ದರು. ನಿನ್ನೆ ರಾತ್ರಿ ಕಂಪನಿ ಕಡೆಯಿಂದ ಫೋನ್ ಬಂದಿದೆ ಎನ್ನಲಾಗುತ್ತಿದ್ದು ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆ ಬಳಿಯ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಇಂಗ್ಲಿಷ್ ನಲ್ಲಿ AKDS ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಎಕೆಡಿಎಸ್ ಎಂದರೇನು ಎನ್ನುವುದು ತಿಳಿದುಬಂದಿಲ್ಲ. ಕಂಪನಿ ಕಡೆಯಿಂದ ಟಾರ್ಚರ್ ಇತ್ತೇ ಎನ್ನುವ ಬಗ್ಗೆ ಸಂಶಯವಿದ್ದು ಪುತ್ತೂರು ಠಾಣೆಯಲ್ಲಿ ಕೇಸು ದಾಖಲಾಗಿದೆ. ತನ್ನ ಅಂಗಗಳನ್ನು ದಾನ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
A youth from Puttur, who was a young scientist at the DRDO unit in Hyderabad, has committed suicide. The deceased has been identified as Bharath Acharya (27), a resident of Kallarpe in Puttur.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm