ಬ್ರೇಕಿಂಗ್ ನ್ಯೂಸ್
14-12-23 02:05 pm Mangalore Correspondent ಕರಾವಳಿ
ಪುತ್ತೂರು, ಡಿ.14: ಹೈದರಾಬಾದಿನ ಡಿಆರ್ ಡಿಓ ಘಟಕದಲ್ಲಿ ಯುವ ವಿಜ್ಞಾನಿಯಾಗಿದ್ದ ಪುತ್ತೂರಿನ ಯುವಕ ಸಾವಿಗೆ ಶರಣಾಗಿದ್ದಾರೆ. ಪುತ್ತೂರಿನ ಕಲ್ಲರ್ಪೆ ನಿವಾಸಿ ಭರತ್ ಆಚಾರ್ಯ(27) ಮೃತ ಯುವಕ.
ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭರತ್ ಶಿಕ್ಷಣ ಮುಗಿಸಿ ಎರಡು ತಿಂಗಳ ಹಿಂದಷ್ಟೇ ಹೈದರಾಬಾದ್ ಡಿಆರ್ ಡಿಓ ಕೇಂದ್ರದಲ್ಲಿ ಕೆಲಸಕ್ಕೆ ಸೇರಿದ್ದರು. ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದ ಭರತ್ ಆಚಾರ್ಯ, ಮನೆಯಲ್ಲೇ ಇದ್ದರು. ನಿನ್ನೆ ರಾತ್ರಿ ಕಂಪನಿ ಕಡೆಯಿಂದ ಫೋನ್ ಬಂದಿದೆ ಎನ್ನಲಾಗುತ್ತಿದ್ದು ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆ ಬಳಿಯ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಇಂಗ್ಲಿಷ್ ನಲ್ಲಿ AKDS ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಎಕೆಡಿಎಸ್ ಎಂದರೇನು ಎನ್ನುವುದು ತಿಳಿದುಬಂದಿಲ್ಲ. ಕಂಪನಿ ಕಡೆಯಿಂದ ಟಾರ್ಚರ್ ಇತ್ತೇ ಎನ್ನುವ ಬಗ್ಗೆ ಸಂಶಯವಿದ್ದು ಪುತ್ತೂರು ಠಾಣೆಯಲ್ಲಿ ಕೇಸು ದಾಖಲಾಗಿದೆ. ತನ್ನ ಅಂಗಗಳನ್ನು ದಾನ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
A youth from Puttur, who was a young scientist at the DRDO unit in Hyderabad, has committed suicide. The deceased has been identified as Bharath Acharya (27), a resident of Kallarpe in Puttur.
13-02-26 09:18 pm
HK News Staffer
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm