ಬ್ರೇಕಿಂಗ್ ನ್ಯೂಸ್
14-12-23 02:05 pm Mangalore Correspondent ಕರಾವಳಿ
ಪುತ್ತೂರು, ಡಿ.14: ಹೈದರಾಬಾದಿನ ಡಿಆರ್ ಡಿಓ ಘಟಕದಲ್ಲಿ ಯುವ ವಿಜ್ಞಾನಿಯಾಗಿದ್ದ ಪುತ್ತೂರಿನ ಯುವಕ ಸಾವಿಗೆ ಶರಣಾಗಿದ್ದಾರೆ. ಪುತ್ತೂರಿನ ಕಲ್ಲರ್ಪೆ ನಿವಾಸಿ ಭರತ್ ಆಚಾರ್ಯ(27) ಮೃತ ಯುವಕ.
ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭರತ್ ಶಿಕ್ಷಣ ಮುಗಿಸಿ ಎರಡು ತಿಂಗಳ ಹಿಂದಷ್ಟೇ ಹೈದರಾಬಾದ್ ಡಿಆರ್ ಡಿಓ ಕೇಂದ್ರದಲ್ಲಿ ಕೆಲಸಕ್ಕೆ ಸೇರಿದ್ದರು. ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದ ಭರತ್ ಆಚಾರ್ಯ, ಮನೆಯಲ್ಲೇ ಇದ್ದರು. ನಿನ್ನೆ ರಾತ್ರಿ ಕಂಪನಿ ಕಡೆಯಿಂದ ಫೋನ್ ಬಂದಿದೆ ಎನ್ನಲಾಗುತ್ತಿದ್ದು ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆ ಬಳಿಯ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಇಂಗ್ಲಿಷ್ ನಲ್ಲಿ AKDS ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಎಕೆಡಿಎಸ್ ಎಂದರೇನು ಎನ್ನುವುದು ತಿಳಿದುಬಂದಿಲ್ಲ. ಕಂಪನಿ ಕಡೆಯಿಂದ ಟಾರ್ಚರ್ ಇತ್ತೇ ಎನ್ನುವ ಬಗ್ಗೆ ಸಂಶಯವಿದ್ದು ಪುತ್ತೂರು ಠಾಣೆಯಲ್ಲಿ ಕೇಸು ದಾಖಲಾಗಿದೆ. ತನ್ನ ಅಂಗಗಳನ್ನು ದಾನ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
A youth from Puttur, who was a young scientist at the DRDO unit in Hyderabad, has committed suicide. The deceased has been identified as Bharath Acharya (27), a resident of Kallarpe in Puttur.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am