ಬ್ರೇಕಿಂಗ್ ನ್ಯೂಸ್
14-12-23 02:05 pm Mangalore Correspondent ಕರಾವಳಿ
ಪುತ್ತೂರು, ಡಿ.14: ಹೈದರಾಬಾದಿನ ಡಿಆರ್ ಡಿಓ ಘಟಕದಲ್ಲಿ ಯುವ ವಿಜ್ಞಾನಿಯಾಗಿದ್ದ ಪುತ್ತೂರಿನ ಯುವಕ ಸಾವಿಗೆ ಶರಣಾಗಿದ್ದಾರೆ. ಪುತ್ತೂರಿನ ಕಲ್ಲರ್ಪೆ ನಿವಾಸಿ ಭರತ್ ಆಚಾರ್ಯ(27) ಮೃತ ಯುವಕ.
ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಭರತ್ ಶಿಕ್ಷಣ ಮುಗಿಸಿ ಎರಡು ತಿಂಗಳ ಹಿಂದಷ್ಟೇ ಹೈದರಾಬಾದ್ ಡಿಆರ್ ಡಿಓ ಕೇಂದ್ರದಲ್ಲಿ ಕೆಲಸಕ್ಕೆ ಸೇರಿದ್ದರು. ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದ ಭರತ್ ಆಚಾರ್ಯ, ಮನೆಯಲ್ಲೇ ಇದ್ದರು. ನಿನ್ನೆ ರಾತ್ರಿ ಕಂಪನಿ ಕಡೆಯಿಂದ ಫೋನ್ ಬಂದಿದೆ ಎನ್ನಲಾಗುತ್ತಿದ್ದು ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆ ಬಳಿಯ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಇಂಗ್ಲಿಷ್ ನಲ್ಲಿ AKDS ಎಂದು ಡೆತ್ ನೋಟ್ ಬರೆದಿಟ್ಟಿದ್ದಾರೆ. ಎಕೆಡಿಎಸ್ ಎಂದರೇನು ಎನ್ನುವುದು ತಿಳಿದುಬಂದಿಲ್ಲ. ಕಂಪನಿ ಕಡೆಯಿಂದ ಟಾರ್ಚರ್ ಇತ್ತೇ ಎನ್ನುವ ಬಗ್ಗೆ ಸಂಶಯವಿದ್ದು ಪುತ್ತೂರು ಠಾಣೆಯಲ್ಲಿ ಕೇಸು ದಾಖಲಾಗಿದೆ. ತನ್ನ ಅಂಗಗಳನ್ನು ದಾನ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
A youth from Puttur, who was a young scientist at the DRDO unit in Hyderabad, has committed suicide. The deceased has been identified as Bharath Acharya (27), a resident of Kallarpe in Puttur.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm