ಬ್ರೇಕಿಂಗ್ ನ್ಯೂಸ್
15-12-23 01:25 pm Mangalore Correspondent ಕರಾವಳಿ
ಮಂಗಳೂರು, ಡಿ.15: ಬಜಪೆ ಕೆ.ಪಿ.ನಗರದಲ್ಲಿ ತಾಯಿ ತನ್ನ ಸಣ್ಣ ಮಗುವಿನ ಜೊತೆಗೆ ನಾಪತ್ತೆಯಾಗಿದ್ದು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಪಿ ನಗರದ ಶಾಹಿಸ್ತ ಮಂಜೀಲ್ನ ಅಹ್ಮದ್ ಮಕ್ಸೂದ್ ಎಂಬವರ ಪತ್ನಿ ಶರೀನಾ ವೈ. (24) ಮತ್ತು ಮೂರು ವರ್ಷದ ಮಗ ಮಹ್ಮದ್ ತೋಹಾರ್ ಡಿ.11ರಂದು ರಾತ್ರಿ ಕಾಣೆಯಾಗಿದ್ದಾರೆ. ಅಹ್ಮದ್ ಮಕ್ಸೂದ್ ಅವರು ತಾಯಿ ಮತ್ತು ಪತ್ನಿಯೊಂದಿಗೆ ವಾಸವಾಗಿದ್ದು 6 ವರ್ಷಗಳ ಹಿಂದೆ ಸುಳ್ಯದ ಯೂಸುಫ್ ಅವರ ಪುತ್ರಿ ಶರಿನಾ (24) ಅವರನ್ನು ವಿವಾಹವಾಗಿದ್ದರು. ಇವರಿಗೆ 3 ವರ್ಷದ ಗಂಡು ಮಗುವಿದ್ದು, ಸದ್ಯ ಶರೀನಾ 5 ತಿಂಗಳ ಗರ್ಭಿಣಿ. ದಂಪತಿ ಅನ್ಯೋನ್ಯವಾಗಿದ್ದು, ಡಿ. 11ರಂದು ರಾತ್ರಿ ಎಲ್ಲರೂ ಮಲಗಿದ್ದಾಗ ಮಧ್ಯರಾತ್ರಿ 2.45ರ ಸುಮಾರಿಗೆ ಶರೀನಾ ಪುತ್ರನೊಂದಿಗೆ ಮನೆ ಬಿಟ್ಟು ಹೋಗಿದ್ದರು. ಮರುದಿನ ಬೆಳಗ್ಗೆ ಮನೆಯ ಎದುರಿನ ಸಿಸಿ ಕೆಮರಾ ಪರಿಶೀಲಿಸಿದಾಗ ಮನೆ ಬಿಟ್ಟು ಹೋಗಿರುವುದು ದೃಢಪಟ್ಟಿದೆ.
ಶರೀನಾ ಬಟ್ಟೆಬರೆ ಹಾಗೂ 5 ಗ್ರಾಂ ಚಿನ್ನದ ಆಭರಣ ತೆಗೆದುಕೊಂಡು ಹೋಗಿದ್ದು ತಾಯಿ ಮನೆಗೆ ಹೋಗುತ್ತಿರುವುದಾಗಿ ಬ್ಯಾರಿ ಭಾಷೆಯಲ್ಲಿ ಚೀಟಿ ಬರೆದಿಟ್ಟು ಹೋಗಿದ್ದಾರೆ. ಆದರೆ ಅವರ ತಾಯಿಗೆ ಫೋನ್ ಮಾಡಿ ವಿಚಾರಿಸಿದಾಗ ಅಲ್ಲಿಗೆ ತಲುಪಿರಲಿಲ್ಲ. ಸಂಬಂಧಿಕರ ಮನೆಯಲ್ಲಿ ಹುಡುಕಾಡಿದ್ದು ಎಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಹ್ಮದ್ ಮಕ್ಸೂದ್ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A case has been registered at Bajpe police station after a mother went missing along with her small child at K.P. Nagar in Bajpe.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm