ಬ್ರೇಕಿಂಗ್ ನ್ಯೂಸ್
15-12-23 01:25 pm Mangalore Correspondent ಕರಾವಳಿ
ಮಂಗಳೂರು, ಡಿ.15: ಬಜಪೆ ಕೆ.ಪಿ.ನಗರದಲ್ಲಿ ತಾಯಿ ತನ್ನ ಸಣ್ಣ ಮಗುವಿನ ಜೊತೆಗೆ ನಾಪತ್ತೆಯಾಗಿದ್ದು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಪಿ ನಗರದ ಶಾಹಿಸ್ತ ಮಂಜೀಲ್ನ ಅಹ್ಮದ್ ಮಕ್ಸೂದ್ ಎಂಬವರ ಪತ್ನಿ ಶರೀನಾ ವೈ. (24) ಮತ್ತು ಮೂರು ವರ್ಷದ ಮಗ ಮಹ್ಮದ್ ತೋಹಾರ್ ಡಿ.11ರಂದು ರಾತ್ರಿ ಕಾಣೆಯಾಗಿದ್ದಾರೆ. ಅಹ್ಮದ್ ಮಕ್ಸೂದ್ ಅವರು ತಾಯಿ ಮತ್ತು ಪತ್ನಿಯೊಂದಿಗೆ ವಾಸವಾಗಿದ್ದು 6 ವರ್ಷಗಳ ಹಿಂದೆ ಸುಳ್ಯದ ಯೂಸುಫ್ ಅವರ ಪುತ್ರಿ ಶರಿನಾ (24) ಅವರನ್ನು ವಿವಾಹವಾಗಿದ್ದರು. ಇವರಿಗೆ 3 ವರ್ಷದ ಗಂಡು ಮಗುವಿದ್ದು, ಸದ್ಯ ಶರೀನಾ 5 ತಿಂಗಳ ಗರ್ಭಿಣಿ. ದಂಪತಿ ಅನ್ಯೋನ್ಯವಾಗಿದ್ದು, ಡಿ. 11ರಂದು ರಾತ್ರಿ ಎಲ್ಲರೂ ಮಲಗಿದ್ದಾಗ ಮಧ್ಯರಾತ್ರಿ 2.45ರ ಸುಮಾರಿಗೆ ಶರೀನಾ ಪುತ್ರನೊಂದಿಗೆ ಮನೆ ಬಿಟ್ಟು ಹೋಗಿದ್ದರು. ಮರುದಿನ ಬೆಳಗ್ಗೆ ಮನೆಯ ಎದುರಿನ ಸಿಸಿ ಕೆಮರಾ ಪರಿಶೀಲಿಸಿದಾಗ ಮನೆ ಬಿಟ್ಟು ಹೋಗಿರುವುದು ದೃಢಪಟ್ಟಿದೆ.
ಶರೀನಾ ಬಟ್ಟೆಬರೆ ಹಾಗೂ 5 ಗ್ರಾಂ ಚಿನ್ನದ ಆಭರಣ ತೆಗೆದುಕೊಂಡು ಹೋಗಿದ್ದು ತಾಯಿ ಮನೆಗೆ ಹೋಗುತ್ತಿರುವುದಾಗಿ ಬ್ಯಾರಿ ಭಾಷೆಯಲ್ಲಿ ಚೀಟಿ ಬರೆದಿಟ್ಟು ಹೋಗಿದ್ದಾರೆ. ಆದರೆ ಅವರ ತಾಯಿಗೆ ಫೋನ್ ಮಾಡಿ ವಿಚಾರಿಸಿದಾಗ ಅಲ್ಲಿಗೆ ತಲುಪಿರಲಿಲ್ಲ. ಸಂಬಂಧಿಕರ ಮನೆಯಲ್ಲಿ ಹುಡುಕಾಡಿದ್ದು ಎಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅಹ್ಮದ್ ಮಕ್ಸೂದ್ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A case has been registered at Bajpe police station after a mother went missing along with her small child at K.P. Nagar in Bajpe.
13-02-26 09:18 pm
HK News Staffer
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm